Advertisement
MIRROR FOCUS

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

Share

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ, ಹಣ್ಣು ಸಂಸ್ಕರಣೆ ಹಾಗು ಮೌಲ್ಯವರ್ಧನೆಗೆ, ಸಾಂಪ್ರದಾಯಿಕ ಹಣ್ಣು, ಅಡುಗೆ, ಆಹಾರ, ಅದರ ಜತೆಗೆ ಸಮಗ್ರ ಕೃಷಿ ಉದ್ಯಮಶೀಲತೆಗೆ(Business) ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶದಿಂದ ನವತೇಜ, ಪುತ್ತೂರು(Puttur) ಸ್ಥಳೀಯ ಪ್ರಗತಿಪರ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪ್ರತಿ ವರ್ಷ ನಡೆಸಿಕೊಂಡು ಬರುತ್ತಾ ಇರುವ ಹಲಸು ಹಣ್ಣು ಮೇಳದ(Jack Fruit Mela) ಏಳನೇ ಆವೃತ್ತಿ ಇದೇ ಮೇ ತಿಂಗಳ 24-25-26 ರಂದು ಪುತ್ತೂರಿನ ಜೈನ ಭವನದಲ್ಲಿ ನಡೆಯಲಿದೆ.

Advertisement
Advertisement

ಈ ಮೂರು ದಿನಗಳ ಹಣ್ಣು ಮೇಳದಲ್ಲಿ ವಿವಿಧ ಹಣ್ಣುಗಳ ಗಿಡಗಳು, ಪ್ರಾದೇಶಿಕ ಹಾಗು ದೇಸಿ ವಿದೇಶಿ ಹಣ್ಣುಗಳ ಪ್ರದರ್ಶನ ಹಾಗು ಮಾರಾಟ, ಹಣ್ಣು ಹಾಗು ಕೃಷಿ ಉದ್ಯಮ, ಸ್ವಾದಿಷ್ಟ ಆಹಾರ ಮೇಳ ಹೀಗೆ ಸುಮಾರು 60 ವಿವಿಧ ಮಳಿಗೆಗಳು ಇರಲಿವೆ. ಸೀಮಿತ ಸ್ಥಳ, ಉತ್ತಮ ವ್ಯವಸ್ಥೆ ಎರಡನ್ನೂ ಗಮನ ಇಟ್ಟುಕೊಂಡು ನಿಯಮಿತ ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ಉದ್ದೇಶ ಆಧಾರದಲ್ಲಿ ಹಲಸು – ಹಣ್ಣು – ಕೃಷಿ – ಆಹಾರ ಸಂಬಂಧ ಉದ್ಯಮ ಪ್ರಸ್ತುತಿಗಳಿಗೆ ಪ್ರಾಶಸ್ತ್ಯ ಆಧಾರದಲ್ಲಿ ಹಂಚಿಕೆ ಮಾಡಲಾಗುತ್ತದೆ.

ಈಗಾಗಲೇ ಹಂತ ಹಂತವಾಗಿ ಸ್ಥಳೀಯ ಸಮುದಾಯದಲ್ಲಿ ಉತ್ತಮ ಪ್ರಚಾರ ಪಡೆಯುತ್ತಾ, ಸಾರ್ವಜನಿಕರ ಪ್ರೋತ್ಸಾಹ ಹೆಚ್ಚುತ್ತಾ ಬೆಳೆದಿರುವ ಹಲಸು ಹಣ್ಣು ಮೇಳಕ್ಕೆ ಈ ವರ್ಷ ಇನ್ನೂ ಉತ್ತಮ ರೀತಿಯ ಸಾರ್ವಜನಿಕ ಸ್ಪಂದನೆ ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಅದಕ್ಕೆ ಪೂರಕ ಸಿದ್ಧತೆ, ಪ್ರಚಾರ ಮಾಡುತ್ತಾ ಇದ್ದೇವೆ. ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಮಳಿಗೆಗಳ ಮಾಹಿತಿ ಹಾಗು ಖಚಿತ ಮಾಡುವ ಬಗ್ಗೆ ಕೂಡಲೇ ಸುಹಾಸ್ ಮರಿಕೆ 948-053-5708 ಅವರನ್ನು ಸಂಪರ್ಕಿಸಬೇಕು ಎಂದು ವಿನಂತಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

22 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

23 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

23 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

23 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

23 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

23 hours ago