Advertisement
MIRROR FOCUS

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

Share

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ, ಹಣ್ಣು ಸಂಸ್ಕರಣೆ ಹಾಗು ಮೌಲ್ಯವರ್ಧನೆಗೆ, ಸಾಂಪ್ರದಾಯಿಕ ಹಣ್ಣು, ಅಡುಗೆ, ಆಹಾರ, ಅದರ ಜತೆಗೆ ಸಮಗ್ರ ಕೃಷಿ ಉದ್ಯಮಶೀಲತೆಗೆ(Business) ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶದಿಂದ ನವತೇಜ, ಪುತ್ತೂರು(Puttur) ಸ್ಥಳೀಯ ಪ್ರಗತಿಪರ ಸಂಸ್ಥೆಗಳ ಸಹಭಾಗಿತ್ವದಲ್ಲಿ ಪ್ರತಿ ವರ್ಷ ನಡೆಸಿಕೊಂಡು ಬರುತ್ತಾ ಇರುವ ಹಲಸು ಹಣ್ಣು ಮೇಳದ(Jack Fruit Mela) ಏಳನೇ ಆವೃತ್ತಿ ಇದೇ ಮೇ ತಿಂಗಳ 24-25-26 ರಂದು ಪುತ್ತೂರಿನ ಜೈನ ಭವನದಲ್ಲಿ ನಡೆಯಲಿದೆ.

ಈ ಮೂರು ದಿನಗಳ ಹಣ್ಣು ಮೇಳದಲ್ಲಿ ವಿವಿಧ ಹಣ್ಣುಗಳ ಗಿಡಗಳು, ಪ್ರಾದೇಶಿಕ ಹಾಗು ದೇಸಿ ವಿದೇಶಿ ಹಣ್ಣುಗಳ ಪ್ರದರ್ಶನ ಹಾಗು ಮಾರಾಟ, ಹಣ್ಣು ಹಾಗು ಕೃಷಿ ಉದ್ಯಮ, ಸ್ವಾದಿಷ್ಟ ಆಹಾರ ಮೇಳ ಹೀಗೆ ಸುಮಾರು 60 ವಿವಿಧ ಮಳಿಗೆಗಳು ಇರಲಿವೆ. ಸೀಮಿತ ಸ್ಥಳ, ಉತ್ತಮ ವ್ಯವಸ್ಥೆ ಎರಡನ್ನೂ ಗಮನ ಇಟ್ಟುಕೊಂಡು ನಿಯಮಿತ ಮಳಿಗೆಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮದ ಉದ್ದೇಶ ಆಧಾರದಲ್ಲಿ ಹಲಸು – ಹಣ್ಣು – ಕೃಷಿ – ಆಹಾರ ಸಂಬಂಧ ಉದ್ಯಮ ಪ್ರಸ್ತುತಿಗಳಿಗೆ ಪ್ರಾಶಸ್ತ್ಯ ಆಧಾರದಲ್ಲಿ ಹಂಚಿಕೆ ಮಾಡಲಾಗುತ್ತದೆ.

ಈಗಾಗಲೇ ಹಂತ ಹಂತವಾಗಿ ಸ್ಥಳೀಯ ಸಮುದಾಯದಲ್ಲಿ ಉತ್ತಮ ಪ್ರಚಾರ ಪಡೆಯುತ್ತಾ, ಸಾರ್ವಜನಿಕರ ಪ್ರೋತ್ಸಾಹ ಹೆಚ್ಚುತ್ತಾ ಬೆಳೆದಿರುವ ಹಲಸು ಹಣ್ಣು ಮೇಳಕ್ಕೆ ಈ ವರ್ಷ ಇನ್ನೂ ಉತ್ತಮ ರೀತಿಯ ಸಾರ್ವಜನಿಕ ಸ್ಪಂದನೆ ನಿರೀಕ್ಷೆ ಇಟ್ಟುಕೊಂಡಿದ್ದೇವೆ. ಅದಕ್ಕೆ ಪೂರಕ ಸಿದ್ಧತೆ, ಪ್ರಚಾರ ಮಾಡುತ್ತಾ ಇದ್ದೇವೆ. ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಮಳಿಗೆಗಳ ಮಾಹಿತಿ ಹಾಗು ಖಚಿತ ಮಾಡುವ ಬಗ್ಗೆ ಕೂಡಲೇ ಸುಹಾಸ್ ಮರಿಕೆ 948-053-5708 ಅವರನ್ನು ಸಂಪರ್ಕಿಸಬೇಕು ಎಂದು ವಿನಂತಿ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

2 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

11 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

18 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago