#Drought | ರಾಜ್ಯದಲ್ಲಿ ತೀವ್ರವಾಗಿ ಕಾಡುತ್ತಿದೆ ಬರಗಾಲ | 161 ತಾಲೂಕುಗಳಲ್ಲಿ ತೀವ್ರ ಬರ, ಸರ್ಕಾರದಿಂದ ಅಧಿಕೃತ ಘೋಷಣೆ |

September 14, 2023
12:54 PM
ರಾಜ್ಯ ಸರ್ಕಾರ ಒಟ್ಟು 161 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದ ಘೋಷಣೆ ಮಾಡಿದೆ. ಜೊತೆಗೆ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಘೋಷಣೆ ಮಾಡಿದೆ.

ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ (Mansoon Rain)ಬಂದರೆ ರಾಜ್ಯ ಹಾಗೂ ದೇಶ ಸುಭೀಕ್ಷವಾಗಿರುತ್ತದೆ. ಆದರೆ ಈ ಬಾರಿ ತೀರಾ ಬರಗಾಲದ (Drought) ಛಾಯೆ ರಾಜ್ಯದಲ್ಲಿ ಆವರಿಸಿದೆ. ಮಳೆ, ಬೆಳೆ ಇಲ್ಲದೆ ಜನ ತತ್ತರಿಸಿ ಹೋಗಿದ್ದಾರೆ. ಮಳೆಗಾಲದಲ್ಲೇ ನೀರಿಗೆ ತೀವ್ರ ತತ್ವಾರ ಆರಂಭವಾಗಿದೆ. ಇನ್ನು ಬೆಳೆ, ಜಾನುವಾರಗಳ ಕಥೆ ಕೇಳೋದೆ ಬೇಡ.

ರಾಜ್ಯ ಸರ್ಕಾರ ಒಟ್ಟು 161 ತಾಲೂಕುಗಳನ್ನು ತೀವ್ರ ಬರಪೀಡಿತ ಎಂದ ಘೋಷಣೆ ಮಾಡಿದೆ. ಜೊತೆಗೆ 34 ತಾಲೂಕುಗಳನ್ನು ಸಾಧಾರಣ ಬರ ಪೀಡಿತ ಎಂದು ಘೋಷಣೆ ಮಾಡಿದೆ. ಈ ಪೈಕಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ತಾಲೂಕುಗಳು ಸಹ ಸೇರಿವೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!
April 5, 2026
1:27 PM
by: ಸಾಯಿಶೇಖರ್ ಕರಿಕಳ
ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror