ಫಾಲೋಅಪ್‌ | ಬೆಳ್ಳಾರೆಯ ಚರಂಡಿ ಸಮಸ್ಯೆ | ಮೊದಲ ಮಳೆಗೆ ಚರಂಡಿ ಬಿಟ್ಟು ಹರಿಯಿತು ನೀರು…! |

March 23, 2022
8:06 PM

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ  ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. ಇದರಿಂದಾಗಿ ಜನರು ನಿತ್ಯವೂ ಸಂಕಷ್ಟ ಅನುಭವಿಸುವಂತಾಗಿದೆ. ಇಲಾಖೆಗಳು, ಸ್ಥಳೀಯ ಪಂಚಾಯತ್‌ ಸೇರಿದಂತೆ ಯಾರೊಬ್ಬರೂ ಗಂಭೀರವಾಗಿ ಈ ಸಮಸ್ಯೆ ತೆಗೆದುಕೊಳ್ಳುತ್ತಿಲ್ಲ ಎನ್ನುವುದು  ಜನರ ಆರೋಪ. ಇದೀಗ ಮೊದಲ ಮಳೆಗೆ ಚರಂಡಿ ಬಿಟ್ಟು ನೀರು ಹರಿದಿದೆ. ಈ ಸಮಸ್ಯೆ ಇಂದು ನಿನ್ನೆಯಲ್ಲಿ ಹಲವು ಸಮಯಗಳಿಂದ ಇದೆ. ಇಲಾಖೆಗಳು ಮೌನವಹಿಸಿವೆ, ಜನನಾಯಕರೂ ಮೌನವಾಗಿದ್ದಾರೆ ಎನ್ನುವುದು  ಜನರ ಆರೋಪ. ಈ ಸಮಸ್ಯೆಗೆ ಪರಿಹಾರ ಬೇಕಿದೆ ಎಂದು ಜನರು ಒತ್ತಾಯಿಸುತ್ತಿದ್ದಾರೆ. ಬುಧವಾರ ಸುರಿದ ಮಳೆಗೆ ಚರಂಡಿ ನೀರು ಹರಿದದ್ದು ಹೀಗೆ…!

ಸಣ್ಣ ಮಳೆಗೆ ಆಗಿರುವ ಸಮಸ್ಯೆ

ಚರಂಡಿ ಅವ್ಯವಸ್ಥೆ | ಬೆಳ್ಳಾರೆಯಲ್ಲಿ ಈಗ ಕೊಳಚೆ ನೀರಿನ ಸಮಸ್ಯೆ….! | ದಿವ್ಯ ಮೌನವೇಕೆ ಎಂಬುದು ಜನರ ಪ್ರಶ್ನೆ…? |

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ
August 5, 2026
8:41 AM
by: ದ ರೂರಲ್ ಮಿರರ್.ಕಾಂ
ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ
August 4, 2026
11:23 PM
by: ದ ರೂರಲ್ ಮಿರರ್.ಕಾಂ
ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ
August 4, 2026
9:14 PM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ
August 4, 2026
7:45 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror