ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. ಇದರಿಂದಾಗಿ ಜನರು ನಿತ್ಯವೂ ಸಂಕಷ್ಟ ಅನುಭವಿಸುವಂತಾಗಿದೆ. ಇಲಾಖೆಗಳು, ಸ್ಥಳೀಯ ಪಂಚಾಯತ್ ಸೇರಿದಂತೆ ಯಾರೊಬ್ಬರೂ ಗಂಭೀರವಾಗಿ ಈ ಸಮಸ್ಯೆ ತೆಗೆದುಕೊಳ್ಳುತ್ತಿಲ್ಲ ಎನ್ನುವುದು ಜನರ ಆರೋಪ. ಇದೀಗ ಮೊದಲ ಮಳೆಗೆ ಚರಂಡಿ ಬಿಟ್ಟು ನೀರು ಹರಿದಿದೆ. ಈ ಸಮಸ್ಯೆ ಇಂದು ನಿನ್ನೆಯಲ್ಲಿ ಹಲವು ಸಮಯಗಳಿಂದ ಇದೆ. ಇಲಾಖೆಗಳು ಮೌನವಹಿಸಿವೆ, ಜನನಾಯಕರೂ ಮೌನವಾಗಿದ್ದಾರೆ ಎನ್ನುವುದು ಜನರ ಆರೋಪ. ಈ ಸಮಸ್ಯೆಗೆ ಪರಿಹಾರ ಬೇಕಿದೆ ಎಂದು ಜನರು ಒತ್ತಾಯಿಸುತ್ತಿದ್ದಾರೆ. ಬುಧವಾರ ಸುರಿದ ಮಳೆಗೆ ಚರಂಡಿ ನೀರು ಹರಿದದ್ದು ಹೀಗೆ…!
ಸಣ್ಣ ಮಳೆಗೆ ಆಗಿರುವ ಸಮಸ್ಯೆ
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…