ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. ಇದರಿಂದಾಗಿ ಜನರು ನಿತ್ಯವೂ ಸಂಕಷ್ಟ ಅನುಭವಿಸುವಂತಾಗಿದೆ. ಇಲಾಖೆಗಳು, ಸ್ಥಳೀಯ ಪಂಚಾಯತ್ ಸೇರಿದಂತೆ ಯಾರೊಬ್ಬರೂ ಗಂಭೀರವಾಗಿ ಈ ಸಮಸ್ಯೆ ತೆಗೆದುಕೊಳ್ಳುತ್ತಿಲ್ಲ ಎನ್ನುವುದು ಜನರ ಆರೋಪ. ಇದೀಗ ಮೊದಲ ಮಳೆಗೆ ಚರಂಡಿ ಬಿಟ್ಟು ನೀರು ಹರಿದಿದೆ. ಈ ಸಮಸ್ಯೆ ಇಂದು ನಿನ್ನೆಯಲ್ಲಿ ಹಲವು ಸಮಯಗಳಿಂದ ಇದೆ. ಇಲಾಖೆಗಳು ಮೌನವಹಿಸಿವೆ, ಜನನಾಯಕರೂ ಮೌನವಾಗಿದ್ದಾರೆ ಎನ್ನುವುದು ಜನರ ಆರೋಪ. ಈ ಸಮಸ್ಯೆಗೆ ಪರಿಹಾರ ಬೇಕಿದೆ ಎಂದು ಜನರು ಒತ್ತಾಯಿಸುತ್ತಿದ್ದಾರೆ. ಬುಧವಾರ ಸುರಿದ ಮಳೆಗೆ ಚರಂಡಿ ನೀರು ಹರಿದದ್ದು ಹೀಗೆ…!
ಸಣ್ಣ ಮಳೆಗೆ ಆಗಿರುವ ಸಮಸ್ಯೆ
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…