ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಪೇಟೆಯಲ್ಲಿ ಕಳೆದ ವರ್ಷಗಳಿಂದ ಚರಂಡಿ ಅವ್ಯವಸ್ಥೆ ಇದೆ. ಇದರಿಂದಾಗಿ ಜನರು ನಿತ್ಯವೂ ಸಂಕಷ್ಟ ಅನುಭವಿಸುವಂತಾಗಿದೆ. ಇಲಾಖೆಗಳು, ಸ್ಥಳೀಯ ಪಂಚಾಯತ್ ಸೇರಿದಂತೆ ಯಾರೊಬ್ಬರೂ ಗಂಭೀರವಾಗಿ ಈ ಸಮಸ್ಯೆ ತೆಗೆದುಕೊಳ್ಳುತ್ತಿಲ್ಲ ಎನ್ನುವುದು ಜನರ ಆರೋಪ. ಇದೀಗ ಮೊದಲ ಮಳೆಗೆ ಚರಂಡಿ ಬಿಟ್ಟು ನೀರು ಹರಿದಿದೆ. ಈ ಸಮಸ್ಯೆ ಇಂದು ನಿನ್ನೆಯಲ್ಲಿ ಹಲವು ಸಮಯಗಳಿಂದ ಇದೆ. ಇಲಾಖೆಗಳು ಮೌನವಹಿಸಿವೆ, ಜನನಾಯಕರೂ ಮೌನವಾಗಿದ್ದಾರೆ ಎನ್ನುವುದು ಜನರ ಆರೋಪ. ಈ ಸಮಸ್ಯೆಗೆ ಪರಿಹಾರ ಬೇಕಿದೆ ಎಂದು ಜನರು ಒತ್ತಾಯಿಸುತ್ತಿದ್ದಾರೆ. ಬುಧವಾರ ಸುರಿದ ಮಳೆಗೆ ಚರಂಡಿ ನೀರು ಹರಿದದ್ದು ಹೀಗೆ…!
ಸಣ್ಣ ಮಳೆಗೆ ಆಗಿರುವ ಸಮಸ್ಯೆ
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…