ನಟ ಚಿರಂಜೀವಿ ಜೊತೆ ಬಂದ ಮಹಿಳೆಯಿಂದ ನಿಯಮ ಉಲ್ಲಂಘನೆ | ಶಬರಿಮಲೆ ವಿರುದ್ಧ ಅಪಪ್ರಚಾರ | ಶಬರಿಮಲೆ ಅಧಿಕಾರಿಗಳಿಂದ ಸ್ಪಷ್ಟನೆ |

February 18, 2022
9:37 PM

ತೆಲುಗು ಸೂಪರ್‌ಸ್ಟಾರ್ ಚಿರಂಜೀವಿ ಅವರೊಂದಿಗೆ ಮಹಿಳೆಯೊಬ್ಬರು ಶಬರಿಮಲೆಯ ನಿಯಮ ಉಲ್ಲಂಘಿಸಿದ್ದಾರೆ ಎಂದು  ದೇವಸ್ಥಾನದ ವಿರುದ್ಧ ಸುಳ್ಳು ಮಾಹಿತಿಯನ್ನು ಆನ್‌ ಲೈನ್‌ ಮೂಲಕ ಪ್ರಚಾರ ನಡೆಸಲಾಗುತ್ತಿದೆ ಎಂದು  ಶಬರಿಮಲೆ ದೇವಸ್ಥಾನದ ಆಡಳಿತ ಮಂಡಳಿಯ ತಿರುವಾಂಕೂರು ದೇವಸ್ವಂ ಬೋರ್ಡ್ ಪದಾಧಿಕಾರಿಗಳು ಆರೋಪಿಸಿದ್ದಾರೆ.

Advertisement
Advertisement

ದೇವಾಲಯದ ನಿಯಮಗಳ ಪ್ರಕಾರ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಚಿರಂಜೀವಿ ಮತ್ತು ಅವರ ತಂಡ ಭಾನುವಾರ ದೇವಸ್ಥಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಸೋಮವಾರ ಗುಡ್ಡದ ಮೇಲಿರುವ ದೇವಸ್ಥಾನಕ್ಕೆ ಯುವತಿಯೊಬ್ಬಳು ಪ್ರವೇಶಿಸಿದ್ದರಿಂದ ದೇವಸ್ಥಾನದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು ಎಂದು ಟಿಡಿಬಿ ಅಧ್ಯಕ್ಷ ಆನಂದಗೋಪನ್ ಹೇಳಿದ್ದಾರೆ.

Advertisement

ನಟನ ಜತೆಗಿದ್ದ ಮಹಿಳೆ ಈ ಹಿಂದೆಯೂ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅವರ ಆಧಾರ್ ಕಾರ್ಡ್ ಗಮನಿಸಿದಾಗ ಅವರ ಜನ್ಮ ದಿನಾಂಕವನ್ನು 1966 ಎಂದು ನಮೂದಿಸಲಾಗಿದೆ. ಕೆಲವರು ಏಕೆ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ಈ ಸುಳ್ಳು ಮಾಹಿತಿ ಹಾಗೂ ಆನ್‌ಲೈನ್ ಅಭಿಯಾನದ ವಿರುದ್ಧ ಪೊಲೀಸರಿಗೆ ದೂರು ನೀಡಲು ನಾವು ನಿರ್ಧರಿಸಿದ್ದೇವೆ ಮತ್ತು ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸಿದ್ದೇವೆ ಎಂದು ಆನಂದಗೋಪನ್ ಹೇಳಿದರು.

Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |
May 5, 2024
2:10 PM
by: ಸಾಯಿಶೇಖರ್ ಕರಿಕಳ
Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ
May 4, 2024
12:30 PM
by: ಸಾಯಿಶೇಖರ್ ಕರಿಕಳ
ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |
May 4, 2024
10:32 AM
by: ದ ರೂರಲ್ ಮಿರರ್.ಕಾಂ
ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |
May 3, 2024
9:58 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror