Advertisement
ವೈರಲ್ ಸುದ್ದಿ

ನಟ ಚಿರಂಜೀವಿ ಜೊತೆ ಬಂದ ಮಹಿಳೆಯಿಂದ ನಿಯಮ ಉಲ್ಲಂಘನೆ | ಶಬರಿಮಲೆ ವಿರುದ್ಧ ಅಪಪ್ರಚಾರ | ಶಬರಿಮಲೆ ಅಧಿಕಾರಿಗಳಿಂದ ಸ್ಪಷ್ಟನೆ |

Share

ತೆಲುಗು ಸೂಪರ್‌ಸ್ಟಾರ್ ಚಿರಂಜೀವಿ ಅವರೊಂದಿಗೆ ಮಹಿಳೆಯೊಬ್ಬರು ಶಬರಿಮಲೆಯ ನಿಯಮ ಉಲ್ಲಂಘಿಸಿದ್ದಾರೆ ಎಂದು  ದೇವಸ್ಥಾನದ ವಿರುದ್ಧ ಸುಳ್ಳು ಮಾಹಿತಿಯನ್ನು ಆನ್‌ ಲೈನ್‌ ಮೂಲಕ ಪ್ರಚಾರ ನಡೆಸಲಾಗುತ್ತಿದೆ ಎಂದು  ಶಬರಿಮಲೆ ದೇವಸ್ಥಾನದ ಆಡಳಿತ ಮಂಡಳಿಯ ತಿರುವಾಂಕೂರು ದೇವಸ್ವಂ ಬೋರ್ಡ್ ಪದಾಧಿಕಾರಿಗಳು ಆರೋಪಿಸಿದ್ದಾರೆ.

ದೇವಾಲಯದ ನಿಯಮಗಳ ಪ್ರಕಾರ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಚಿರಂಜೀವಿ ಮತ್ತು ಅವರ ತಂಡ ಭಾನುವಾರ ದೇವಸ್ಥಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಸೋಮವಾರ ಗುಡ್ಡದ ಮೇಲಿರುವ ದೇವಸ್ಥಾನಕ್ಕೆ ಯುವತಿಯೊಬ್ಬಳು ಪ್ರವೇಶಿಸಿದ್ದರಿಂದ ದೇವಸ್ಥಾನದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು ಎಂದು ಟಿಡಿಬಿ ಅಧ್ಯಕ್ಷ ಆನಂದಗೋಪನ್ ಹೇಳಿದ್ದಾರೆ.

Advertisement

ನಟನ ಜತೆಗಿದ್ದ ಮಹಿಳೆ ಈ ಹಿಂದೆಯೂ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅವರ ಆಧಾರ್ ಕಾರ್ಡ್ ಗಮನಿಸಿದಾಗ ಅವರ ಜನ್ಮ ದಿನಾಂಕವನ್ನು 1966 ಎಂದು ನಮೂದಿಸಲಾಗಿದೆ. ಕೆಲವರು ಏಕೆ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ಈ ಸುಳ್ಳು ಮಾಹಿತಿ ಹಾಗೂ ಆನ್‌ಲೈನ್ ಅಭಿಯಾನದ ವಿರುದ್ಧ ಪೊಲೀಸರಿಗೆ ದೂರು ನೀಡಲು ನಾವು ನಿರ್ಧರಿಸಿದ್ದೇವೆ ಮತ್ತು ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸಿದ್ದೇವೆ ಎಂದು ಆನಂದಗೋಪನ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

1 day ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 day ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

3 days ago