Advertisement
ವೈರಲ್ ಸುದ್ದಿ

ನಟ ಚಿರಂಜೀವಿ ಜೊತೆ ಬಂದ ಮಹಿಳೆಯಿಂದ ನಿಯಮ ಉಲ್ಲಂಘನೆ | ಶಬರಿಮಲೆ ವಿರುದ್ಧ ಅಪಪ್ರಚಾರ | ಶಬರಿಮಲೆ ಅಧಿಕಾರಿಗಳಿಂದ ಸ್ಪಷ್ಟನೆ |

Share

ತೆಲುಗು ಸೂಪರ್‌ಸ್ಟಾರ್ ಚಿರಂಜೀವಿ ಅವರೊಂದಿಗೆ ಮಹಿಳೆಯೊಬ್ಬರು ಶಬರಿಮಲೆಯ ನಿಯಮ ಉಲ್ಲಂಘಿಸಿದ್ದಾರೆ ಎಂದು  ದೇವಸ್ಥಾನದ ವಿರುದ್ಧ ಸುಳ್ಳು ಮಾಹಿತಿಯನ್ನು ಆನ್‌ ಲೈನ್‌ ಮೂಲಕ ಪ್ರಚಾರ ನಡೆಸಲಾಗುತ್ತಿದೆ ಎಂದು  ಶಬರಿಮಲೆ ದೇವಸ್ಥಾನದ ಆಡಳಿತ ಮಂಡಳಿಯ ತಿರುವಾಂಕೂರು ದೇವಸ್ವಂ ಬೋರ್ಡ್ ಪದಾಧಿಕಾರಿಗಳು ಆರೋಪಿಸಿದ್ದಾರೆ.

Advertisement

ದೇವಾಲಯದ ನಿಯಮಗಳ ಪ್ರಕಾರ 10 ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಚಿರಂಜೀವಿ ಮತ್ತು ಅವರ ತಂಡ ಭಾನುವಾರ ದೇವಸ್ಥಾನಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಸೋಮವಾರ ಗುಡ್ಡದ ಮೇಲಿರುವ ದೇವಸ್ಥಾನಕ್ಕೆ ಯುವತಿಯೊಬ್ಬಳು ಪ್ರವೇಶಿಸಿದ್ದರಿಂದ ದೇವಸ್ಥಾನದ ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು ಎಂದು ಟಿಡಿಬಿ ಅಧ್ಯಕ್ಷ ಆನಂದಗೋಪನ್ ಹೇಳಿದ್ದಾರೆ.

ನಟನ ಜತೆಗಿದ್ದ ಮಹಿಳೆ ಈ ಹಿಂದೆಯೂ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಅವರ ಆಧಾರ್ ಕಾರ್ಡ್ ಗಮನಿಸಿದಾಗ ಅವರ ಜನ್ಮ ದಿನಾಂಕವನ್ನು 1966 ಎಂದು ನಮೂದಿಸಲಾಗಿದೆ. ಕೆಲವರು ಏಕೆ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ಈ ಸುಳ್ಳು ಮಾಹಿತಿ ಹಾಗೂ ಆನ್‌ಲೈನ್ ಅಭಿಯಾನದ ವಿರುದ್ಧ ಪೊಲೀಸರಿಗೆ ದೂರು ನೀಡಲು ನಾವು ನಿರ್ಧರಿಸಿದ್ದೇವೆ ಮತ್ತು ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳಲು ಒತ್ತಾಯಿಸಿದ್ದೇವೆ ಎಂದು ಆನಂದಗೋಪನ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

24 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago