ಕೇರಳದ ಶಬರಿಮಲೆ ದೇಗುಲ ಇಂದಿನಿಂದ ಮತ್ತೆ ಭಕ್ತರಿಗಾಗಿ ತೆರೆಯಲಿದೆ |

February 12, 2022
11:16 PM

ಕೇರಳದಲ್ಲಿರುವ ಶಬರಿಮಲೆ ದೇವಸ್ಥಾನವು ಶನಿವಾರದಿಂದ  ಅಂದರೆ ಮಲೆಯಾಳ ತಿಂಗಳ ಕುಂಭಂನ ಐದು ದಿನಗಳವರೆಗೆ ನಡೆಯುವ ಪೂಜೆಗಾಗಿ ಮತ್ತೆ ತೆರೆಯಲಿದೆ.

ದೇವಸ್ಥಾನದ ಟ್ರಸ್ಟ್ ಪ್ರಕಾರ ಮೇಲ್ಶಾಂತಿ ಪರಮೇಶ್ವರನ್ ನಂಬೂದಿರಿ ಅವರು ದೇವಸ್ಥಾನದ ಶ್ರೀಕೋವಿಲ್ ಅನ್ನು ಸಂಜೆ 5.30 ಕ್ಕೆ ತಂತ್ರಿ ಮಹೇಶ್ ಮೋಹನರು ಅವರ ಉಪಸ್ಥಿತಿಯಲ್ಲಿ ತೆರೆಯಲ್ಲಿದ್ದಾರೆ. ಆ ದಿನ ದೇವಸ್ಥಾನದಲ್ಲಿ ಯಾವುದೇ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗುವುದಿಲ್ಲ. ಮಾತ್ರವಲ್ಲ ಐದು ದಿನಗಳವರೆಗೆ ನಡೆಯುವ ಪೂಜೆಯಲ್ಲಿ ಒಟ್ಟು 15,000 ಭಕ್ತರಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಆರ್‌ಟಿ-ಪಿಸಿಆರ್ ಪರೀಕ್ಷೆಯ ನಂತರ ಕೋವಿಡ್-19 ನೆಗೆಟಿವ್ ಪ್ರಮಾಣಪತ್ರವನ್ನು ನೀಡುವವರಿಗೆ ಅಥವಾ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶವನ್ನು ಅನುಮತಿಸಲಾಗುತ್ತದೆ. ಫೆಬ್ರವರಿ 17 ರ ರಾತ್ರಿಯೊಳಗೆ ಮಾಸಿಕ ಪೂಜೆಗಳು ಮುಗಿಸ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?
May 18, 2026
9:44 AM
by: ಮಹೇಶ್ ಪುಚ್ಚಪ್ಪಾಡಿ
ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌
May 18, 2026
9:36 AM
by: ದ ರೂರಲ್ ಮಿರರ್.ಕಾಂ
ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?
May 17, 2026
9:00 PM
by: ಅರುಣ್‌ ಕುಮಾರ್ ಕಾಂಚೋಡು
ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror