ಕೇರಳದ ಶಬರಿಮಲೆ ದೇಗುಲ ಇಂದಿನಿಂದ ಮತ್ತೆ ಭಕ್ತರಿಗಾಗಿ ತೆರೆಯಲಿದೆ |

February 12, 2022
11:16 PM

ಕೇರಳದಲ್ಲಿರುವ ಶಬರಿಮಲೆ ದೇವಸ್ಥಾನವು ಶನಿವಾರದಿಂದ  ಅಂದರೆ ಮಲೆಯಾಳ ತಿಂಗಳ ಕುಂಭಂನ ಐದು ದಿನಗಳವರೆಗೆ ನಡೆಯುವ ಪೂಜೆಗಾಗಿ ಮತ್ತೆ ತೆರೆಯಲಿದೆ.

Advertisement
Advertisement

ದೇವಸ್ಥಾನದ ಟ್ರಸ್ಟ್ ಪ್ರಕಾರ ಮೇಲ್ಶಾಂತಿ ಪರಮೇಶ್ವರನ್ ನಂಬೂದಿರಿ ಅವರು ದೇವಸ್ಥಾನದ ಶ್ರೀಕೋವಿಲ್ ಅನ್ನು ಸಂಜೆ 5.30 ಕ್ಕೆ ತಂತ್ರಿ ಮಹೇಶ್ ಮೋಹನರು ಅವರ ಉಪಸ್ಥಿತಿಯಲ್ಲಿ ತೆರೆಯಲ್ಲಿದ್ದಾರೆ. ಆ ದಿನ ದೇವಸ್ಥಾನದಲ್ಲಿ ಯಾವುದೇ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗುವುದಿಲ್ಲ. ಮಾತ್ರವಲ್ಲ ಐದು ದಿನಗಳವರೆಗೆ ನಡೆಯುವ ಪೂಜೆಯಲ್ಲಿ ಒಟ್ಟು 15,000 ಭಕ್ತರಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Advertisement

ಆರ್‌ಟಿ-ಪಿಸಿಆರ್ ಪರೀಕ್ಷೆಯ ನಂತರ ಕೋವಿಡ್-19 ನೆಗೆಟಿವ್ ಪ್ರಮಾಣಪತ್ರವನ್ನು ನೀಡುವವರಿಗೆ ಅಥವಾ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶವನ್ನು ಅನುಮತಿಸಲಾಗುತ್ತದೆ. ಫೆಬ್ರವರಿ 17 ರ ರಾತ್ರಿಯೊಳಗೆ ಮಾಸಿಕ ಪೂಜೆಗಳು ಮುಗಿಸ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಕ್ಷಯ ತೃತೀಯ : ಅನಂತ ಶುಭವನ್ನು ತರುವ ಹಬ್ಬ : ಚಿನ್ನ ಖರೀದಿಸುವುದೊಂದೆ ಅಕ್ಷಯ ತೃತೀಯ ಅಲ್ಲ
May 10, 2024
1:56 PM
by: The Rural Mirror ಸುದ್ದಿಜಾಲ
ಪಾರಂಪರಿಕ ಬೀಜೋತ್ಸವ : ದಾವಣಗೆರೆಯಲ್ಲಿ ನಡೆಯಲಿದೆ ಸಂಭ್ರಮದ ಬೀಜ ವೈಭವ
May 10, 2024
1:28 PM
by: The Rural Mirror ಸುದ್ದಿಜಾಲ
ಬ್ರೆಜಿಲ್‌ನಲ್ಲಿ ಹೆಚ್ಚಿದ ಪ್ರವಾಹ ತೀವ್ರತೆ : ಸಾವಿನ ಸಂಖ್ಯೆ 78ಕ್ಕೆ ಏರಿಕೆ, 105 ಮಂದಿ ನಾಪತ್ತೆ : 1,15,000ಕ್ಕೂ ಹೆಚ್ಚು ಜನರ ಸ್ಥಳಾಂತರ
May 10, 2024
1:10 PM
by: The Rural Mirror ಸುದ್ದಿಜಾಲ
ಭಾರತೀಯ ಹಿಂದುಗಳಿಗೆ ಶಾಕಿಂಗ್‌ ಸುದ್ದಿ : ಭಾರತದಲ್ಲಿ ಹಿಂದೂಗಳ ಸಂಖ್ಯೆಯಲ್ಲಿ ಇಳಿಕೆ : ಅಲ್ಪ ಸಂಖ್ಯಾತ ಮುಸ್ಲಿಮರ ಸಂಖ್ಯೆಯಲ್ಲಿ ಏರಿಕೆ
May 10, 2024
12:59 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror