ಕೇರಳದಲ್ಲಿರುವ ಶಬರಿಮಲೆ ದೇವಸ್ಥಾನವು ಶನಿವಾರದಿಂದ ಅಂದರೆ ಮಲೆಯಾಳ ತಿಂಗಳ ಕುಂಭಂನ ಐದು ದಿನಗಳವರೆಗೆ ನಡೆಯುವ ಪೂಜೆಗಾಗಿ ಮತ್ತೆ ತೆರೆಯಲಿದೆ.
ದೇವಸ್ಥಾನದ ಟ್ರಸ್ಟ್ ಪ್ರಕಾರ ಮೇಲ್ಶಾಂತಿ ಪರಮೇಶ್ವರನ್ ನಂಬೂದಿರಿ ಅವರು ದೇವಸ್ಥಾನದ ಶ್ರೀಕೋವಿಲ್ ಅನ್ನು ಸಂಜೆ 5.30 ಕ್ಕೆ ತಂತ್ರಿ ಮಹೇಶ್ ಮೋಹನರು ಅವರ ಉಪಸ್ಥಿತಿಯಲ್ಲಿ ತೆರೆಯಲ್ಲಿದ್ದಾರೆ. ಆ ದಿನ ದೇವಸ್ಥಾನದಲ್ಲಿ ಯಾವುದೇ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗುವುದಿಲ್ಲ. ಮಾತ್ರವಲ್ಲ ಐದು ದಿನಗಳವರೆಗೆ ನಡೆಯುವ ಪೂಜೆಯಲ್ಲಿ ಒಟ್ಟು 15,000 ಭಕ್ತರಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಆರ್ಟಿ-ಪಿಸಿಆರ್ ಪರೀಕ್ಷೆಯ ನಂತರ ಕೋವಿಡ್-19 ನೆಗೆಟಿವ್ ಪ್ರಮಾಣಪತ್ರವನ್ನು ನೀಡುವವರಿಗೆ ಅಥವಾ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶವನ್ನು ಅನುಮತಿಸಲಾಗುತ್ತದೆ. ಫೆಬ್ರವರಿ 17 ರ ರಾತ್ರಿಯೊಳಗೆ ಮಾಸಿಕ ಪೂಜೆಗಳು ಮುಗಿಸ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…