ಕೇರಳದಲ್ಲಿರುವ ಶಬರಿಮಲೆ ದೇವಸ್ಥಾನವು ಶನಿವಾರದಿಂದ ಅಂದರೆ ಮಲೆಯಾಳ ತಿಂಗಳ ಕುಂಭಂನ ಐದು ದಿನಗಳವರೆಗೆ ನಡೆಯುವ ಪೂಜೆಗಾಗಿ ಮತ್ತೆ ತೆರೆಯಲಿದೆ.
ದೇವಸ್ಥಾನದ ಟ್ರಸ್ಟ್ ಪ್ರಕಾರ ಮೇಲ್ಶಾಂತಿ ಪರಮೇಶ್ವರನ್ ನಂಬೂದಿರಿ ಅವರು ದೇವಸ್ಥಾನದ ಶ್ರೀಕೋವಿಲ್ ಅನ್ನು ಸಂಜೆ 5.30 ಕ್ಕೆ ತಂತ್ರಿ ಮಹೇಶ್ ಮೋಹನರು ಅವರ ಉಪಸ್ಥಿತಿಯಲ್ಲಿ ತೆರೆಯಲ್ಲಿದ್ದಾರೆ. ಆ ದಿನ ದೇವಸ್ಥಾನದಲ್ಲಿ ಯಾವುದೇ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗುವುದಿಲ್ಲ. ಮಾತ್ರವಲ್ಲ ಐದು ದಿನಗಳವರೆಗೆ ನಡೆಯುವ ಪೂಜೆಯಲ್ಲಿ ಒಟ್ಟು 15,000 ಭಕ್ತರಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಆರ್ಟಿ-ಪಿಸಿಆರ್ ಪರೀಕ್ಷೆಯ ನಂತರ ಕೋವಿಡ್-19 ನೆಗೆಟಿವ್ ಪ್ರಮಾಣಪತ್ರವನ್ನು ನೀಡುವವರಿಗೆ ಅಥವಾ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶವನ್ನು ಅನುಮತಿಸಲಾಗುತ್ತದೆ. ಫೆಬ್ರವರಿ 17 ರ ರಾತ್ರಿಯೊಳಗೆ ಮಾಸಿಕ ಪೂಜೆಗಳು ಮುಗಿಸ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…