Advertisement
ರಾಷ್ಟ್ರೀಯ

ಕೇರಳದ ಶಬರಿಮಲೆ ದೇಗುಲ ಇಂದಿನಿಂದ ಮತ್ತೆ ಭಕ್ತರಿಗಾಗಿ ತೆರೆಯಲಿದೆ |

Share

ಕೇರಳದಲ್ಲಿರುವ ಶಬರಿಮಲೆ ದೇವಸ್ಥಾನವು ಶನಿವಾರದಿಂದ  ಅಂದರೆ ಮಲೆಯಾಳ ತಿಂಗಳ ಕುಂಭಂನ ಐದು ದಿನಗಳವರೆಗೆ ನಡೆಯುವ ಪೂಜೆಗಾಗಿ ಮತ್ತೆ ತೆರೆಯಲಿದೆ.

ದೇವಸ್ಥಾನದ ಟ್ರಸ್ಟ್ ಪ್ರಕಾರ ಮೇಲ್ಶಾಂತಿ ಪರಮೇಶ್ವರನ್ ನಂಬೂದಿರಿ ಅವರು ದೇವಸ್ಥಾನದ ಶ್ರೀಕೋವಿಲ್ ಅನ್ನು ಸಂಜೆ 5.30 ಕ್ಕೆ ತಂತ್ರಿ ಮಹೇಶ್ ಮೋಹನರು ಅವರ ಉಪಸ್ಥಿತಿಯಲ್ಲಿ ತೆರೆಯಲ್ಲಿದ್ದಾರೆ. ಆ ದಿನ ದೇವಸ್ಥಾನದಲ್ಲಿ ಯಾವುದೇ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗುವುದಿಲ್ಲ. ಮಾತ್ರವಲ್ಲ ಐದು ದಿನಗಳವರೆಗೆ ನಡೆಯುವ ಪೂಜೆಯಲ್ಲಿ ಒಟ್ಟು 15,000 ಭಕ್ತರಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಆರ್‌ಟಿ-ಪಿಸಿಆರ್ ಪರೀಕ್ಷೆಯ ನಂತರ ಕೋವಿಡ್-19 ನೆಗೆಟಿವ್ ಪ್ರಮಾಣಪತ್ರವನ್ನು ನೀಡುವವರಿಗೆ ಅಥವಾ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶವನ್ನು ಅನುಮತಿಸಲಾಗುತ್ತದೆ. ಫೆಬ್ರವರಿ 17 ರ ರಾತ್ರಿಯೊಳಗೆ ಮಾಸಿಕ ಪೂಜೆಗಳು ಮುಗಿಸ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

8 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

17 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

17 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

18 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago