ಕೇರಳದಲ್ಲಿರುವ ಶಬರಿಮಲೆ ದೇವಸ್ಥಾನವು ಶನಿವಾರದಿಂದ ಅಂದರೆ ಮಲೆಯಾಳ ತಿಂಗಳ ಕುಂಭಂನ ಐದು ದಿನಗಳವರೆಗೆ ನಡೆಯುವ ಪೂಜೆಗಾಗಿ ಮತ್ತೆ ತೆರೆಯಲಿದೆ.
ದೇವಸ್ಥಾನದ ಟ್ರಸ್ಟ್ ಪ್ರಕಾರ ಮೇಲ್ಶಾಂತಿ ಪರಮೇಶ್ವರನ್ ನಂಬೂದಿರಿ ಅವರು ದೇವಸ್ಥಾನದ ಶ್ರೀಕೋವಿಲ್ ಅನ್ನು ಸಂಜೆ 5.30 ಕ್ಕೆ ತಂತ್ರಿ ಮಹೇಶ್ ಮೋಹನರು ಅವರ ಉಪಸ್ಥಿತಿಯಲ್ಲಿ ತೆರೆಯಲ್ಲಿದ್ದಾರೆ. ಆ ದಿನ ದೇವಸ್ಥಾನದಲ್ಲಿ ಯಾವುದೇ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗುವುದಿಲ್ಲ. ಮಾತ್ರವಲ್ಲ ಐದು ದಿನಗಳವರೆಗೆ ನಡೆಯುವ ಪೂಜೆಯಲ್ಲಿ ಒಟ್ಟು 15,000 ಭಕ್ತರಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಆರ್ಟಿ-ಪಿಸಿಆರ್ ಪರೀಕ್ಷೆಯ ನಂತರ ಕೋವಿಡ್-19 ನೆಗೆಟಿವ್ ಪ್ರಮಾಣಪತ್ರವನ್ನು ನೀಡುವವರಿಗೆ ಅಥವಾ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶವನ್ನು ಅನುಮತಿಸಲಾಗುತ್ತದೆ. ಫೆಬ್ರವರಿ 17 ರ ರಾತ್ರಿಯೊಳಗೆ ಮಾಸಿಕ ಪೂಜೆಗಳು ಮುಗಿಸ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…