Advertisement
ರಾಷ್ಟ್ರೀಯ

ಕೇರಳದ ಶಬರಿಮಲೆ ದೇಗುಲ ಇಂದಿನಿಂದ ಮತ್ತೆ ಭಕ್ತರಿಗಾಗಿ ತೆರೆಯಲಿದೆ |

Share

ಕೇರಳದಲ್ಲಿರುವ ಶಬರಿಮಲೆ ದೇವಸ್ಥಾನವು ಶನಿವಾರದಿಂದ  ಅಂದರೆ ಮಲೆಯಾಳ ತಿಂಗಳ ಕುಂಭಂನ ಐದು ದಿನಗಳವರೆಗೆ ನಡೆಯುವ ಪೂಜೆಗಾಗಿ ಮತ್ತೆ ತೆರೆಯಲಿದೆ.

ದೇವಸ್ಥಾನದ ಟ್ರಸ್ಟ್ ಪ್ರಕಾರ ಮೇಲ್ಶಾಂತಿ ಪರಮೇಶ್ವರನ್ ನಂಬೂದಿರಿ ಅವರು ದೇವಸ್ಥಾನದ ಶ್ರೀಕೋವಿಲ್ ಅನ್ನು ಸಂಜೆ 5.30 ಕ್ಕೆ ತಂತ್ರಿ ಮಹೇಶ್ ಮೋಹನರು ಅವರ ಉಪಸ್ಥಿತಿಯಲ್ಲಿ ತೆರೆಯಲ್ಲಿದ್ದಾರೆ. ಆ ದಿನ ದೇವಸ್ಥಾನದಲ್ಲಿ ಯಾವುದೇ ಧಾರ್ಮಿಕ ವಿಧಿವಿಧಾನಗಳನ್ನು ನಡೆಸಲಾಗುವುದಿಲ್ಲ. ಮಾತ್ರವಲ್ಲ ಐದು ದಿನಗಳವರೆಗೆ ನಡೆಯುವ ಪೂಜೆಯಲ್ಲಿ ಒಟ್ಟು 15,000 ಭಕ್ತರಿಗೆ ವರ್ಚುವಲ್ ಕ್ಯೂ ವ್ಯವಸ್ಥೆಯ ಮೂಲಕ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಆರ್‌ಟಿ-ಪಿಸಿಆರ್ ಪರೀಕ್ಷೆಯ ನಂತರ ಕೋವಿಡ್-19 ನೆಗೆಟಿವ್ ಪ್ರಮಾಣಪತ್ರವನ್ನು ನೀಡುವವರಿಗೆ ಅಥವಾ ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ದೇವಾಲಯಕ್ಕೆ ಪ್ರವೇಶವನ್ನು ಅನುಮತಿಸಲಾಗುತ್ತದೆ. ಫೆಬ್ರವರಿ 17 ರ ರಾತ್ರಿಯೊಳಗೆ ಮಾಸಿಕ ಪೂಜೆಗಳು ಮುಗಿಸ ನಂತರ ದೇವಾಲಯವನ್ನು ಮುಚ್ಚಲಾಗುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

5 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

13 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

16 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

21 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago