ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಸೇರಿದಂತೆ ಅಗತ್ಯ ಇರುವ ಎಲ್ಲಾ ಸಿದ್ದತೆಗಳನ್ನು ಮಾಡಲಾಗಿದೆ. ಪಂಪಾ ನದಿಯ ಸ್ನಾನ ಮಾಡುವ ಬದಲು ಭಕ್ತರಿಗೆ ಪಂಪಾ ಮತ್ತು ಎರುಮಲೈಯಲ್ಲಿ ಶವರ್ ವ್ಯವಸ್ಥೆ ಏರ್ಪಡಿಸಿದ್ದು, ಅಲ್ಲಿ ಸ್ನಾನ ಮಾಡಿ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ಅಕ್ಟೋಬರ್ 21ರವರೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.
ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ 10 ವರ್ಷದೊಳಗಿನ ಮತ್ತು 60 ವರ್ಷ ಮೇಲ್ಪಟ್ಟವರಿಗೆ ದೇಗುಲದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಭಕ್ತರಿಗೆ ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ಕಡ್ಡಾಯವಾಗಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಕೊರೋನಾ ಪ್ರೋಟೋಕಾಲ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…