ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಸೇರಿದಂತೆ ಅಗತ್ಯ ಇರುವ ಎಲ್ಲಾ ಸಿದ್ದತೆಗಳನ್ನು ಮಾಡಲಾಗಿದೆ. ಪಂಪಾ ನದಿಯ ಸ್ನಾನ ಮಾಡುವ ಬದಲು ಭಕ್ತರಿಗೆ ಪಂಪಾ ಮತ್ತು ಎರುಮಲೈಯಲ್ಲಿ ಶವರ್ ವ್ಯವಸ್ಥೆ ಏರ್ಪಡಿಸಿದ್ದು, ಅಲ್ಲಿ ಸ್ನಾನ ಮಾಡಿ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ಅಕ್ಟೋಬರ್ 21ರವರೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.
ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ 10 ವರ್ಷದೊಳಗಿನ ಮತ್ತು 60 ವರ್ಷ ಮೇಲ್ಪಟ್ಟವರಿಗೆ ದೇಗುಲದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಭಕ್ತರಿಗೆ ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ಕಡ್ಡಾಯವಾಗಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಕೊರೋನಾ ಪ್ರೋಟೋಕಾಲ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…