ಪೂಜಾ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಸೇರಿದಂತೆ ಅಗತ್ಯ ಇರುವ ಎಲ್ಲಾ ಸಿದ್ದತೆಗಳನ್ನು ಮಾಡಲಾಗಿದೆ. ಪಂಪಾ ನದಿಯ ಸ್ನಾನ ಮಾಡುವ ಬದಲು ಭಕ್ತರಿಗೆ ಪಂಪಾ ಮತ್ತು ಎರುಮಲೈಯಲ್ಲಿ ಶವರ್ ವ್ಯವಸ್ಥೆ ಏರ್ಪಡಿಸಿದ್ದು, ಅಲ್ಲಿ ಸ್ನಾನ ಮಾಡಿ ಬೆಟ್ಟ ಹತ್ತಲು ಅವಕಾಶ ಕಲ್ಪಿಸಲಾಗಿದೆ. ಇಂದಿನಿಂದ ಅಕ್ಟೋಬರ್ 21ರವರೆಗೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆಗಳು ನಡೆಯಲಿವೆ.
ಕೊರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಈ ಬಾರಿ 10 ವರ್ಷದೊಳಗಿನ ಮತ್ತು 60 ವರ್ಷ ಮೇಲ್ಪಟ್ಟವರಿಗೆ ದೇಗುಲದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಭಕ್ತರಿಗೆ ಕೊರೋನಾ ನೆಗೆಟಿವ್ ಸರ್ಟಿಫಿಕೆಟ್ ಕಡ್ಡಾಯವಾಗಿದೆ. ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಕೊರೋನಾ ಪ್ರೋಟೋಕಾಲ್ ಅನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಕೇರಳ ಸರ್ಕಾರ ತಿಳಿಸಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…