ಮಂಗಳೂರು ಮೂಲದ ಪ್ರಭಾತ್ ಕುಮಾರ್ ಕರಿಯಪ್ಪ ಅವರು ಜಮ್ಮು ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಜಮ್ಮುವಿನ ವೈಷ್ಣೋದೇವಿಯಿಂದ ಪಾದಯಾತ್ರೆ ಆರಂಭಿಸಿದ್ದು, ಇದೀಗ ಪಾದಯಾತ್ರೆ ಮೂಲಕ ಮಂಗಳೂರಿಗೆ ಆಗಮಿಸಿದರು.
ಮಂಗಳೂರಿನಲ್ಲಿ ಹೌಸ್ ನರ್ಸಿಂಗ್ ಕೆಲಸ ಮಾಡುತ್ತಿದ್ದ ಪ್ರಭಾತ್ ಕುಮಾರ್ ವಿಮಾನದ ಮೂಲಕ ಜಮ್ಮುವಿನ ವೈಷ್ಣೋದೇವಿಗೆ ತೆರಳಿದ್ದರು. ಆಗಸ್ಟ್ 31 ರಿಂದ ಪಾದಯಾತ್ರೆ ಆರಂಭಿಸಿದ ಅವರು 108 ದಿನ ಕ್ರಮಿಸಿ ಇಂದು ಮಂಗಳೂರು ತಲುಪಿದರು.ಈ ವೇಳೆ ಮಂಗಳೂರಿನ ಅಯ್ಯಪ್ಪ ಮಾಲಾಧಾರಿಗಳು ಅವರನ್ನು ಸ್ವಾಗತಿಸಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel