ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡ ಮಂಗಳೂರಿನ ವ್ಯಕ್ತಿ

December 17, 2022
10:54 PM

ಮಂಗಳೂರು ಮೂಲದ ಪ್ರಭಾತ್ ಕುಮಾರ್ ಕರಿಯಪ್ಪ ಅವರು ಜಮ್ಮು ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಜಮ್ಮುವಿನ ವೈಷ್ಣೋದೇವಿಯಿಂದ ಪಾದಯಾತ್ರೆ ಆರಂಭಿಸಿದ್ದು, ಇದೀಗ ಪಾದಯಾತ್ರೆ ಮೂಲಕ ಮಂಗಳೂರಿಗೆ ಆಗಮಿಸಿದರು.

Advertisement
Advertisement

ಮಂಗಳೂರಿನಲ್ಲಿ ಹೌಸ್ ನರ್ಸಿಂಗ್ ಕೆಲಸ ಮಾಡುತ್ತಿದ್ದ ಪ್ರಭಾತ್ ಕುಮಾರ್ ವಿಮಾನದ ಮೂಲಕ ಜಮ್ಮುವಿನ ವೈಷ್ಣೋದೇವಿಗೆ ತೆರಳಿದ್ದರು. ಆಗಸ್ಟ್ 31 ರಿಂದ ಪಾದಯಾತ್ರೆ ಆರಂಭಿಸಿದ ಅವರು 108 ದಿನ ಕ್ರಮಿಸಿ ಇಂದು ಮಂಗಳೂರು ತಲುಪಿದರು.ಈ ವೇಳೆ ಮಂಗಳೂರಿನ ಅಯ್ಯಪ್ಪ ಮಾಲಾಧಾರಿಗಳು ಅವರನ್ನು ಸ್ವಾಗತಿಸಿದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 31.05.2025 | ಅಲ್ಲಲ್ಲಿ ಮಳೆ | ಕರಾವಳಿ ಜಿಲ್ಲೆಯಲ್ಲಿ ಜೂನ್‌ . 4ರವರೆಗೆ ಮಳೆ ಸಾಧ್ಯತೆ | ಮುಂಗಾರು ಬಲಗೊಳ್ಳಲು ಕಾಲಾವಕಾಶ
May 31, 2025
1:37 PM
by: ದ ರೂರಲ್ ಮಿರರ್.ಕಾಂ
ಜೂನ್‌ ತಿಂಗಳಿನಲ್ಲಿ ಈ ರಾಶಿಯವರಿಗೆ ಅದೃಷ್ಟವೆಲ್ಲಾ ನಿಮ್ಮದೇ..!
May 31, 2025
6:33 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮೊದಲ ಆದ್ಯತೆ-ಡಾ.ಅರುಣ್
May 31, 2025
12:05 AM
by: The Rural Mirror ಸುದ್ದಿಜಾಲ
ಜೂನ್ 2ರ ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಹವಾಮಾನ ಇಲಾಖೆ ಎಚ್ಚರಿಕೆ
May 30, 2025
11:52 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group