ಮಂಗಳೂರು ಮೂಲದ ಪ್ರಭಾತ್ ಕುಮಾರ್ ಕರಿಯಪ್ಪ ಅವರು ಜಮ್ಮು ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಜಮ್ಮುವಿನ ವೈಷ್ಣೋದೇವಿಯಿಂದ ಪಾದಯಾತ್ರೆ ಆರಂಭಿಸಿದ್ದು, ಇದೀಗ ಪಾದಯಾತ್ರೆ ಮೂಲಕ ಮಂಗಳೂರಿಗೆ ಆಗಮಿಸಿದರು.
ಮಂಗಳೂರಿನಲ್ಲಿ ಹೌಸ್ ನರ್ಸಿಂಗ್ ಕೆಲಸ ಮಾಡುತ್ತಿದ್ದ ಪ್ರಭಾತ್ ಕುಮಾರ್ ವಿಮಾನದ ಮೂಲಕ ಜಮ್ಮುವಿನ ವೈಷ್ಣೋದೇವಿಗೆ ತೆರಳಿದ್ದರು. ಆಗಸ್ಟ್ 31 ರಿಂದ ಪಾದಯಾತ್ರೆ ಆರಂಭಿಸಿದ ಅವರು 108 ದಿನ ಕ್ರಮಿಸಿ ಇಂದು ಮಂಗಳೂರು ತಲುಪಿದರು.ಈ ವೇಳೆ ಮಂಗಳೂರಿನ ಅಯ್ಯಪ್ಪ ಮಾಲಾಧಾರಿಗಳು ಅವರನ್ನು ಸ್ವಾಗತಿಸಿದರು.
ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…