ಮಂಗಳೂರು ಮೂಲದ ಪ್ರಭಾತ್ ಕುಮಾರ್ ಕರಿಯಪ್ಪ ಅವರು ಜಮ್ಮು ಕಾಶ್ಮೀರದಿಂದ ಶಬರಿಮಲೆಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಜಮ್ಮುವಿನ ವೈಷ್ಣೋದೇವಿಯಿಂದ ಪಾದಯಾತ್ರೆ ಆರಂಭಿಸಿದ್ದು, ಇದೀಗ ಪಾದಯಾತ್ರೆ ಮೂಲಕ ಮಂಗಳೂರಿಗೆ ಆಗಮಿಸಿದರು.
ಮಂಗಳೂರಿನಲ್ಲಿ ಹೌಸ್ ನರ್ಸಿಂಗ್ ಕೆಲಸ ಮಾಡುತ್ತಿದ್ದ ಪ್ರಭಾತ್ ಕುಮಾರ್ ವಿಮಾನದ ಮೂಲಕ ಜಮ್ಮುವಿನ ವೈಷ್ಣೋದೇವಿಗೆ ತೆರಳಿದ್ದರು. ಆಗಸ್ಟ್ 31 ರಿಂದ ಪಾದಯಾತ್ರೆ ಆರಂಭಿಸಿದ ಅವರು 108 ದಿನ ಕ್ರಮಿಸಿ ಇಂದು ಮಂಗಳೂರು ತಲುಪಿದರು.ಈ ವೇಳೆ ಮಂಗಳೂರಿನ ಅಯ್ಯಪ್ಪ ಮಾಲಾಧಾರಿಗಳು ಅವರನ್ನು ಸ್ವಾಗತಿಸಿದರು.
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…