ಶಬರಿಮಲೆಯಲ್ಲಿ ಮಂಡಲ ಪೂಜಾ ಅವಧಿಯ ಸಿದ್ಧತೆಗಳ ಅಂತಿಮ ಪರಿಶೀಲನೆಯು ತಿರುವನಂತಪುರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ 15ರಂದು ಆರಂಭವಾಗಲಿರುವ ಮಂಡಲ ಮಕರ ವಿಳಕ್ಕು ಯಾತ್ರೆಗೆ ಪೂರ್ವಭಾವಿಯಾಗಿ ವಿವಿಧ ಇಲಾಖೆಗಳು ಪೂರ್ವಸಿದ್ಧತಾ ಕಾರ್ಯಗಳನ್ನು ಚುರುಕುಗೊಳಿಸಿವೆ. ಭದ್ರತಾ ವ್ಯವಸ್ಥೆಗಾಗಿ ಸನ್ನಿಧಾನಂ ಮತ್ತು ಸುತ್ತಮುತ್ತ 13,000 ಪೊಲೀಸರನ್ನು ನಿಯೋಜಿಸಲಾಗಿದೆ. ಆರೋಗ್ಯ ಇಲಾಖೆಯು ಸನ್ನಿಧಾನಂ, ನಿಲಕ್ಕಲ್ ಮತ್ತು ಪಂಪಾದಲ್ಲಿ 24 ಗಂಟೆಯೂ ಸೇವೆಯನ್ನು ಒದಗಿಸಲಿದೆ. ಕೆಎಸ್ಆರ್ಟಿಸಿ ಅಡಿಯಲ್ಲಿ ಸುಮಾರು 450 ಬಸ್ಗಳು ಕಾರ್ಯನಿರ್ವಹಿಸಲಿವೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…