ಶಬರಿಮಲೆಯಲ್ಲಿ ಮಂಡಲ ಪೂಜಾ ಅವಧಿಯ ಸಿದ್ಧತೆಗಳ ಅಂತಿಮ ಪರಿಶೀಲನೆಯು ತಿರುವನಂತಪುರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಇದೇ 15ರಂದು ಆರಂಭವಾಗಲಿರುವ ಮಂಡಲ ಮಕರ ವಿಳಕ್ಕು ಯಾತ್ರೆಗೆ ಪೂರ್ವಭಾವಿಯಾಗಿ ವಿವಿಧ ಇಲಾಖೆಗಳು ಪೂರ್ವಸಿದ್ಧತಾ ಕಾರ್ಯಗಳನ್ನು ಚುರುಕುಗೊಳಿಸಿವೆ. ಭದ್ರತಾ ವ್ಯವಸ್ಥೆಗಾಗಿ ಸನ್ನಿಧಾನಂ ಮತ್ತು ಸುತ್ತಮುತ್ತ 13,000 ಪೊಲೀಸರನ್ನು ನಿಯೋಜಿಸಲಾಗಿದೆ. ಆರೋಗ್ಯ ಇಲಾಖೆಯು ಸನ್ನಿಧಾನಂ, ನಿಲಕ್ಕಲ್ ಮತ್ತು ಪಂಪಾದಲ್ಲಿ 24 ಗಂಟೆಯೂ ಸೇವೆಯನ್ನು ಒದಗಿಸಲಿದೆ. ಕೆಎಸ್ಆರ್ಟಿಸಿ ಅಡಿಯಲ್ಲಿ ಸುಮಾರು 450 ಬಸ್ಗಳು ಕಾರ್ಯನಿರ್ವಹಿಸಲಿವೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…