(ಸಾಂದರ್ಭಿಕ ಚಿತ್ರ)
ಮಳೆ ಬಂತು… ಕೇರಳ ತಲುಪಿತು… ಚಂಡಮಾರುತ ಕಂಡುಬಂದಿತು… ಮುಂಗಾರು ಮಾರುತ ನಿಧಾನವಾಯಿತು, ಮುಂಗಾರು ದುರ್ಬಲವಾಯಿತು…..! ಹೀಗೇ ಮಳೆಯ ಬಗ್ಗೆ ಹತ್ತಾರು ಸುದ್ದಿಗಳು. ಮಳೆಯ ಆಗಮನಕ್ಕಾಗಿ ಕಾಯುವ ಮಂದಿ, ಕೃಷಿಕರು ಇಂದಿಗೂ ರಾಜ್ಯದಲ್ಲಿದ್ದಾರೆ. ಒಮ್ಮೆ ಮಳೆಯಾದರೆ ಸಾಕು ಎನ್ನುವ ಕೂಗು ಹಲವು ಕಡೆ ಇದೆ.ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ.
ಮುಂಗಾರು ಮಳೆ ವಿಳಂಬ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ. ಹಲವು ನದಿಗಳು ಬತ್ತುವ ಹಂತದಲ್ಲಿದ್ದು, ಬೆಳಗಾವಿ ನಗರ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಮೊನ್ನೆಯವರೆಗೆ ಕರಾವಳಿ ಜಿಲ್ಲೆಯಲ್ಲೂ ಮಳೆಯ ಕೊರತೆ ಕಂಡುಬಂದು ಬರಗಾಲದ ದೃಶ್ಯ ಕಂಡಿತ್ತು. ಅಡಿಕೆ ತೋಟಗಳು ಒಣಗಿದ್ದವು. ಇದೀಗ ಮಳೆಯಾದ ಕಾರಣ ಸ್ವಲ್ಪ ನೆಮ್ಮದಿಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಗಾಗಿ ಕಾಯುವ ಸ್ಥಿತಿ ಇದೆ.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…