(ಸಾಂದರ್ಭಿಕ ಚಿತ್ರ)
ಮಳೆ ಬಂತು… ಕೇರಳ ತಲುಪಿತು… ಚಂಡಮಾರುತ ಕಂಡುಬಂದಿತು… ಮುಂಗಾರು ಮಾರುತ ನಿಧಾನವಾಯಿತು, ಮುಂಗಾರು ದುರ್ಬಲವಾಯಿತು…..! ಹೀಗೇ ಮಳೆಯ ಬಗ್ಗೆ ಹತ್ತಾರು ಸುದ್ದಿಗಳು. ಮಳೆಯ ಆಗಮನಕ್ಕಾಗಿ ಕಾಯುವ ಮಂದಿ, ಕೃಷಿಕರು ಇಂದಿಗೂ ರಾಜ್ಯದಲ್ಲಿದ್ದಾರೆ. ಒಮ್ಮೆ ಮಳೆಯಾದರೆ ಸಾಕು ಎನ್ನುವ ಕೂಗು ಹಲವು ಕಡೆ ಇದೆ.ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ.
ಮುಂಗಾರು ಮಳೆ ವಿಳಂಬ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ. ಹಲವು ನದಿಗಳು ಬತ್ತುವ ಹಂತದಲ್ಲಿದ್ದು, ಬೆಳಗಾವಿ ನಗರ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಮೊನ್ನೆಯವರೆಗೆ ಕರಾವಳಿ ಜಿಲ್ಲೆಯಲ್ಲೂ ಮಳೆಯ ಕೊರತೆ ಕಂಡುಬಂದು ಬರಗಾಲದ ದೃಶ್ಯ ಕಂಡಿತ್ತು. ಅಡಿಕೆ ತೋಟಗಳು ಒಣಗಿದ್ದವು. ಇದೀಗ ಮಳೆಯಾದ ಕಾರಣ ಸ್ವಲ್ಪ ನೆಮ್ಮದಿಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಗಾಗಿ ಕಾಯುವ ಸ್ಥಿತಿ ಇದೆ.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…