(ಸಾಂದರ್ಭಿಕ ಚಿತ್ರ)
ಮಳೆ ಬಂತು… ಕೇರಳ ತಲುಪಿತು… ಚಂಡಮಾರುತ ಕಂಡುಬಂದಿತು… ಮುಂಗಾರು ಮಾರುತ ನಿಧಾನವಾಯಿತು, ಮುಂಗಾರು ದುರ್ಬಲವಾಯಿತು…..! ಹೀಗೇ ಮಳೆಯ ಬಗ್ಗೆ ಹತ್ತಾರು ಸುದ್ದಿಗಳು. ಮಳೆಯ ಆಗಮನಕ್ಕಾಗಿ ಕಾಯುವ ಮಂದಿ, ಕೃಷಿಕರು ಇಂದಿಗೂ ರಾಜ್ಯದಲ್ಲಿದ್ದಾರೆ. ಒಮ್ಮೆ ಮಳೆಯಾದರೆ ಸಾಕು ಎನ್ನುವ ಕೂಗು ಹಲವು ಕಡೆ ಇದೆ.ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ.
ಮುಂಗಾರು ಮಳೆ ವಿಳಂಬ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ. ಹಲವು ನದಿಗಳು ಬತ್ತುವ ಹಂತದಲ್ಲಿದ್ದು, ಬೆಳಗಾವಿ ನಗರ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಮೊನ್ನೆಯವರೆಗೆ ಕರಾವಳಿ ಜಿಲ್ಲೆಯಲ್ಲೂ ಮಳೆಯ ಕೊರತೆ ಕಂಡುಬಂದು ಬರಗಾಲದ ದೃಶ್ಯ ಕಂಡಿತ್ತು. ಅಡಿಕೆ ತೋಟಗಳು ಒಣಗಿದ್ದವು. ಇದೀಗ ಮಳೆಯಾದ ಕಾರಣ ಸ್ವಲ್ಪ ನೆಮ್ಮದಿಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಗಾಗಿ ಕಾಯುವ ಸ್ಥಿತಿ ಇದೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…