(ಸಾಂದರ್ಭಿಕ ಚಿತ್ರ)
ಮಳೆ ಬಂತು… ಕೇರಳ ತಲುಪಿತು… ಚಂಡಮಾರುತ ಕಂಡುಬಂದಿತು… ಮುಂಗಾರು ಮಾರುತ ನಿಧಾನವಾಯಿತು, ಮುಂಗಾರು ದುರ್ಬಲವಾಯಿತು…..! ಹೀಗೇ ಮಳೆಯ ಬಗ್ಗೆ ಹತ್ತಾರು ಸುದ್ದಿಗಳು. ಮಳೆಯ ಆಗಮನಕ್ಕಾಗಿ ಕಾಯುವ ಮಂದಿ, ಕೃಷಿಕರು ಇಂದಿಗೂ ರಾಜ್ಯದಲ್ಲಿದ್ದಾರೆ. ಒಮ್ಮೆ ಮಳೆಯಾದರೆ ಸಾಕು ಎನ್ನುವ ಕೂಗು ಹಲವು ಕಡೆ ಇದೆ.ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ.
ಮುಂಗಾರು ಮಳೆ ವಿಳಂಬ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ. ಹಲವು ನದಿಗಳು ಬತ್ತುವ ಹಂತದಲ್ಲಿದ್ದು, ಬೆಳಗಾವಿ ನಗರ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಮೊನ್ನೆಯವರೆಗೆ ಕರಾವಳಿ ಜಿಲ್ಲೆಯಲ್ಲೂ ಮಳೆಯ ಕೊರತೆ ಕಂಡುಬಂದು ಬರಗಾಲದ ದೃಶ್ಯ ಕಂಡಿತ್ತು. ಅಡಿಕೆ ತೋಟಗಳು ಒಣಗಿದ್ದವು. ಇದೀಗ ಮಳೆಯಾದ ಕಾರಣ ಸ್ವಲ್ಪ ನೆಮ್ಮದಿಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಗಾಗಿ ಕಾಯುವ ಸ್ಥಿತಿ ಇದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…