(ಸಾಂದರ್ಭಿಕ ಚಿತ್ರ)
ಮಳೆ ಬಂತು… ಕೇರಳ ತಲುಪಿತು… ಚಂಡಮಾರುತ ಕಂಡುಬಂದಿತು… ಮುಂಗಾರು ಮಾರುತ ನಿಧಾನವಾಯಿತು, ಮುಂಗಾರು ದುರ್ಬಲವಾಯಿತು…..! ಹೀಗೇ ಮಳೆಯ ಬಗ್ಗೆ ಹತ್ತಾರು ಸುದ್ದಿಗಳು. ಮಳೆಯ ಆಗಮನಕ್ಕಾಗಿ ಕಾಯುವ ಮಂದಿ, ಕೃಷಿಕರು ಇಂದಿಗೂ ರಾಜ್ಯದಲ್ಲಿದ್ದಾರೆ. ಒಮ್ಮೆ ಮಳೆಯಾದರೆ ಸಾಕು ಎನ್ನುವ ಕೂಗು ಹಲವು ಕಡೆ ಇದೆ.ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ.
ಮುಂಗಾರು ಮಳೆ ವಿಳಂಬ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜಲಕಂಟಕ ಎದುರಾಗಿದೆ. ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಹಾಗೂ ಮೈಸೂರು ಕರ್ನಾಟಕ ಭಾಗಗಳಲ್ಲಿ ಬರಗಾಲದ ಆತಂಕ ಮೂಡಿದೆ. ಹಲವು ನದಿಗಳು ಬತ್ತುವ ಹಂತದಲ್ಲಿದ್ದು, ಬೆಳಗಾವಿ ನಗರ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಮೊನ್ನೆಯವರೆಗೆ ಕರಾವಳಿ ಜಿಲ್ಲೆಯಲ್ಲೂ ಮಳೆಯ ಕೊರತೆ ಕಂಡುಬಂದು ಬರಗಾಲದ ದೃಶ್ಯ ಕಂಡಿತ್ತು. ಅಡಿಕೆ ತೋಟಗಳು ಒಣಗಿದ್ದವು. ಇದೀಗ ಮಳೆಯಾದ ಕಾರಣ ಸ್ವಲ್ಪ ನೆಮ್ಮದಿಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಗಾಗಿ ಕಾಯುವ ಸ್ಥಿತಿ ಇದೆ.
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…