ಶಾಹೀನ್ ಚಂಡಮಾರುತ ಗುಜರಾತ್ ಕರಾವಳಿ ತೀರದಿಂದ ಒಮನ್ ಕಡೆಗೆ ಸಾಗಿದ್ದು ಒಮನ್ ಕರಾವಳಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ. ಶಾಹೀನ್ ಚಂಡಮಾರುವ ಒಮನ್ ಪ್ರದೇಶದಲ್ಲಿ ಭಾರೀ ಮಳೆ ಹಾಗೂ ಗಾಳಿ ಕಂಡುಬರಲಿದೆ. ಶಾಹೀನ್ ಚಂಡಮಾರುತದ ಪ್ರಭಾವದಿಂದ ಬಿಹಾರ್, ಪಶ್ಚಿಮ ಬಂಗಾಳ, ಸಿಕ್ಕಿಂ ಸೇರಿದಂತೆ ಏಳು ರಾಜ್ಯಗಳಲ್ಲಿ ಮಳೆಯಾಗಲಿದೆ.
ಒಮಾನ್ನ ಅಧಿಕಾರಿಗಳು ಕರಾವಳಿ ಪ್ರದೇಶಗಳಲ್ಲಿನ ಸಾವಿರಾರು ನಿವಾಸಿಗಳನ್ನು ತುರ್ತು ಆಶ್ರಯ ಕೇಂದ್ರಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ. ತೈಲ ರಫ್ತು ಮಾಡುವ ದೇಶದ ಐದು ಮಿಲಿಯನ್ ಜನರು ಮಸ್ಕತ್ ಮತ್ತು ಸುತ್ತಮುತ್ತ ವಾಸಿಸುತ್ತಿದ್ದಾರೆ. ಪಾಕಿಸ್ತಾನದ ಪ್ರದೇಶದಲ್ಲೂ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…