Advertisement
ಸುದ್ದಿಗಳು

ದೇವಚಳ್ಳ ಗ್ರಾಪಂ ಅಧ್ಯಕ್ಷರಾಗಿ ಶೈಲೇಶ್‌ ಅಂಬೆಕಲ್ಲು ಆಯ್ಕೆ |

Share

ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶೈಲೇಶ್ ಅಂಬೆಕಲ್ಲು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ದೇವಚಳ್ಳ ಗ್ರಾಮ ಪಂಚಾಯತ್‌ ಅಧ್ಯಕ್ಷ ಆಯ್ಕೆ ಪ್ರಕ್ರಿಯೆಗೆ  ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಅಧ್ಯಕ್ಷತೆಗೆ ಹಿ.ವ.(ಎ) ವಿಭಾಗಕ್ಕೆ ಮೀಸಲಾಗಿತ್ತು. ಎರಡು ಬಾರಿ ಅಧ್ಯಕ್ಷತೆಗೆ ನಾಮಪತ್ರ ಸಲ್ಲಿಸಿದವರು ಹಿಂಪಡೆದಿದ್ದರಿಂದ ಮೂರನೇ ಬಾರಿಗೆ ದಿನ ನಿಗದಿಯಾಗಿತ್ತು. ಇಂದು ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಹಿ.ವ.(ಎ) ವಿಭಾಗದಿಂದ ಸದಸ್ಯರು ನಾಮಪತ್ರ ಸಲ್ಲಿಸದೇ ಇದ್ದ ಕಾರಣ ನಿಯಮದ ಪ್ರಕಾರ ಹಿ.ವ.(ಬಿ) ವಿಭಾಗದ ಸದಸ್ಯರು ನಾಮಪತ್ರ ಸಲ್ಲಿಸಲು ಅವಕಾಶದ ಹಿನ್ನೆಲೆಯಲ್ಲಿ ಶೈಲೇಶ್ ಅಂಬೆಕಲ್ಲು ನಾಮಪತ್ರ ಸಲ್ಲಿಸಿ ಅವಿರೋಧವಾಗಿ ಆಯ್ಕೆಯಾದರು.ಚುನಾವಣಾ ಪ್ರಕ್ರಿಯೆಯನ್ನು ತೋಟಗಾರಿಕಾ ಇಲಾಖೆಯ ಅಧಿಕಾರಿ ಅರಬಣ್ಣ ಪೂಜಾರ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಗ್ರಾ.ಪಂ.ಉಪಾಧ್ಯಕ್ಷೆ ಲೀಲಾವತಿ ಸೇವಾಜೆ, ಸದಸ್ಯರಾದ ಪಶಾಂತ್ ಮಾವಿನಕಟ್ಟೆ, ದುರ್ಗದಾಸ್ ಮೆತ್ತಡ್ಕ, ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯರಾದ ಸುಲೋಚನ ದೇವ, ಸದಸ್ಯೆ ರಾಜೇಶ್ವರಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

13 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

17 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

23 hours ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

24 hours ago

ಉತ್ತರ ಕರ್ನಾಟಕದಲ್ಲಿ ಬಿಸಿಗಾಳಿ ಅಲರ್ಟ್ | ಎಪ್ರಿಲ್ 15 -17 ರವರೆಗೆ ಆರೆಂಜ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…

1 day ago

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭ

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…

1 day ago