ದಕ್ಷಿಣ ಕರ್ನಾಟಕದ ಏಳು ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ 2 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಯೋಜನೆ ಹಮ್ಮಿಕೊಳ್ಳಲಾಗಿತ್ತು. ಆದರೆ ಪರಿಸರದ ಮೇಲೆ ಗಂಭೀರ ಹಾನಿ ಉಂಟಾಗುತ್ತಿದ್ದ ಹಿನ್ನಲೆಯಲ್ಲಿ ತಕ್ಷಣವೇ ಕೆಲಸವನ್ನು ನಿಲ್ಲಿಸಿ ಮುಂದಿನ ಹಂತಕ್ಕೆ ಅನುಮತಿಯನ್ನು ನೀಡದಂತೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.
ಈ ಯೋಜನೆಗಾಗಿ ಪಶ್ಚಿಮ ಘಟ್ಟದ 54 ಹೆಕ್ಟೇರ್ ಅರಣ್ಯ ಪ್ರದೇಶ ಬಳಕೆಯಿಂದ 15,000ಕ್ಕೂ ಹೆಚ್ಚು ಮರಗಳ ಕಡಿತ, ಜೀವ ವೈವಿಧ್ಯತೆಯ ನಾಶ, ಭೂಸವಕಳಿ, ಭೂಕುಸಿತಗಳ ಅಪಾಯ. ಮಾತ್ರವಲ್ಲ ಶರಾವತಿ ಕಣಿವೆಯ ಅಭಯಾರಣ್ಯದಲ್ಲಿ 730 ಸಿಂಹ ಬಾಲದ ಕೋತಿಗಳು ಇರುವುದನ್ನು ವನ್ಯಜೀವಿ ಗಣತಿ ಉಲ್ಲೇಖಿಸಿದೆ. ಇದರ ಆವಾಸ ಸ್ಥಾನಕ್ಕಾಗುವ ಹಾನಿ ಸಿಂಹ ಬಾಲದ ಕೋತಿಗಳ ಉಳಿವಿಗೆ ಗಂಭೀರ ಅಪಾಯ ಉಂಟುಮಾಡುತ್ತದೆ. ಈ ಎಲ್ಲಾ ಅಂಶಗಳನ್ನು ಗಮನಿಸಿ ಪಂಪ್ ಸ್ಟೋರೇಜ್ ನಿರ್ಮಾಣಕ್ಕೆ ತಡೆಯನ್ನು ಮಾಡಲಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…