ದಕ್ಷಿಣ ಕರ್ನಾಟಕದ ಏಳು ಬರಪೀಡಿತ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ 2 ಸಾವಿರ ಮೆಗಾವ್ಯಾಟ್ ಸಾಮರ್ಥ್ಯದ ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಯೋಜನೆ ಹಮ್ಮಿಕೊಳ್ಳಲಾಗಿತ್ತು. ಆದರೆ ಪರಿಸರದ ಮೇಲೆ ಗಂಭೀರ ಹಾನಿ ಉಂಟಾಗುತ್ತಿದ್ದ ಹಿನ್ನಲೆಯಲ್ಲಿ ತಕ್ಷಣವೇ ಕೆಲಸವನ್ನು ನಿಲ್ಲಿಸಿ ಮುಂದಿನ ಹಂತಕ್ಕೆ ಅನುಮತಿಯನ್ನು ನೀಡದಂತೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ.
ಈ ಯೋಜನೆಗಾಗಿ ಪಶ್ಚಿಮ ಘಟ್ಟದ 54 ಹೆಕ್ಟೇರ್ ಅರಣ್ಯ ಪ್ರದೇಶ ಬಳಕೆಯಿಂದ 15,000ಕ್ಕೂ ಹೆಚ್ಚು ಮರಗಳ ಕಡಿತ, ಜೀವ ವೈವಿಧ್ಯತೆಯ ನಾಶ, ಭೂಸವಕಳಿ, ಭೂಕುಸಿತಗಳ ಅಪಾಯ. ಮಾತ್ರವಲ್ಲ ಶರಾವತಿ ಕಣಿವೆಯ ಅಭಯಾರಣ್ಯದಲ್ಲಿ 730 ಸಿಂಹ ಬಾಲದ ಕೋತಿಗಳು ಇರುವುದನ್ನು ವನ್ಯಜೀವಿ ಗಣತಿ ಉಲ್ಲೇಖಿಸಿದೆ. ಇದರ ಆವಾಸ ಸ್ಥಾನಕ್ಕಾಗುವ ಹಾನಿ ಸಿಂಹ ಬಾಲದ ಕೋತಿಗಳ ಉಳಿವಿಗೆ ಗಂಭೀರ ಅಪಾಯ ಉಂಟುಮಾಡುತ್ತದೆ. ಈ ಎಲ್ಲಾ ಅಂಶಗಳನ್ನು ಗಮನಿಸಿ ಪಂಪ್ ಸ್ಟೋರೇಜ್ ನಿರ್ಮಾಣಕ್ಕೆ ತಡೆಯನ್ನು ಮಾಡಲಾಗಿದೆ.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…