Advertisement
Opinion

ಹೂವುಗಳೆಂದರೆ ಅದೇನೋ ಹೃದಯ ಬಿರಿಯುವುದು : ಆದರೆ ಈ ಪುಷ್ಪ ತರಬಲ್ಲ ಪುಷ್ಪ ಹೃದಯಾಘಾತಕ್ಕೆ ಕಾರಣವಾಗಬಲ್ಲುದು

Share

ಸಸ್ಯಗಳು ಔಷಧೀಯ ಗುಣಗಳನ್ನು(Medicinal plants) ಹೊಂದಿರುವುದು ಕೇಳಿದ್ದೇವೆ. ಅಪರೂಪಕ್ಕೆ ವಿಷಕಾರಿ ಹೂಗಳ(flower) ಬಗ್ಗೆಯೂ ತಿಳಿದುಕೊಂಡಿದ್ದೇವೆ. ಆದರೆ ಹೂವು ಹೃದಯಾಘಾತಕ್ಕೆ( Heart attack)ಕಾರಣ ಆಗಬಹುದೆಂದು ಅಧ್ಯಯನ ‌ತಿಳಿಸಿಕೊಟ್ಟಿದೆ. ಫಾಕ್ಸ್‌ಗ್ಲೋವ್‌(Foxglove)ಹೂವಿನ ಗಿಡ ಹೃದಯಾಘಾತಕ್ಕೆ ಕಾರಣವಾಗಬಹುದು ಎಂದು ಅಮೆರಿಕದ ವಿಜ್ಞಾನಿಯೊಬ್ಬರು ಎಚ್ಚರಿಸಿದ್ದಾರೆ.

ಹೃದಯವು ಸಾವಿರಾರು ಹೃದಯ ಕೋಶಗಳ ಮೂಲಕ ದೇಹದ ಸುತ್ತಲೂ ರಕ್ತವನ್ನು ಪಂಪ್ ಮಾಡುತ್ತದೆ. ಹೃದಯದ ಮೇಲೆ ಬಲವಾದ ಪರಿಣಾಮ ಬೀರುವ ಡಿಗೋಕ್ಸಿನ್‌ನಂತಹ ಶಕ್ತಿಯುಕ್ತ ಸಂಯುಕ್ತಗಳನ್ನು ಫಾಕ್ಸ್‌ಗ್ಲೋವ್ ಹೊಂದಿದೆ.

ಕಾರ್ಡಿಯಾಕ್ ಗೈಕೋಸೈಡ್‌ಗಳನ್ನು ಉತ್ಪಾದಿಸುವ ಫಾಕ್ಸ್‌ಗ್ಲೋವ್‌ಗಳು ಹೃದಯ ಕೋಶಗಳಲ್ಲಿನ ಸೋಡಿಯಂ, ಪೊಟ್ಯಾಸಿಯಮ್ ಪಂಪ್ ಕಾರ್ಯವನ್ನು ಪ್ರತಿಬಂಧಿಸುತ್ತದೆ. ಇದು ಹೃದಯ ಗಟ್ಟಿಯಾಗಿ ಮತ್ತು ವೇಗವಾಗಿ ಬಡಿದುಕೊಳ್ಳುವಂತೆ ಮಾಡುತ್ತದೆ. ಇದರಿಂದ ಹೃದಯ ಸ್ತಂಭನ ಆಗುವ ಸಾಧ್ಯತೆಗಳಿದೆ ಎಂದು ತಜ್ಞರು ತಿಳಿಸಿದ್ದಾರೆ. ಗುಲಾಬಿ, ನೇರಳೆ, ಬಿಳಿ ಮತ್ತು ಹಳದಿ ಸೇರಿದಂತೆ ವಿವಿಧ ಬಣ್ಣಗಳಲ್ಲಿ ಕಾಣಸಿಗುವ ಫಾಕ್ಸ್‌ ಗೋವ ಮೂಲತಃ ಯುರೋಪ್ ಮತ್ತು ಉತ್ತರ ಆಫ್ರಿಕಾದಿಂದ ಈಗ ಅಮೆರಿಕದಾದ ತೋಟಗಳಲ್ಲಿ ಅರಳುವುದನ್ನು ಕಾಣಬಹುದು.

ಗಿಡಮೂಲಿಕೆ ಔಷಧದಲ್ಲಿ ಇತಿಹಾಸ ಹೊಂದಿರುವ ಪಾಕ್ಸ್ ಗ್ಲೋವ್ ಬಗ್ಗೆ ಜನಪ್ರಿಯ ಗಾದೆ ಮಾತಿದೆ. ಫಾಕ್ಸ್‌ ಗ್ಲೋವ್‌ನಿಂದ ಸತ್ತವರನ್ನು ಎಬ್ಬಿಸಬಹುದು ಮತ್ತು ಜೀವಂತವಾಗಿರುವವರನ್ನು ಕೊಲ್ಲಬಹುದು ಎಂದು ಹೇಳುತ್ತಾರೆ. ಹೃದಯಾಘಾತದ ಸಂದರ್ಭದಲ್ಲಿ ಇತರ ಔಷಧ ವಿಫಲವಾದಾಗ ಡಿಗೋಕ್ಸಿನ್ ಅನ್ನು ಪ್ರಾಯೋಗಿಕವಾಗಿ ಸೂಚಿಸಲಾಗುತ್ತದೆ ಎಂದು ಡಾ.ಝನ್ ವಾಂಗ್ ಹೇಳಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
An American scientist has warned that the foxglove flower plant can cause heart attacks. The heart pumps blood around the body through thousands of cardiac cells. Foxglove contains powerful compounds like digoxin that have a strong effect on the heart
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?

12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

5 hours ago

ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ

ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…

10 hours ago

ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ

ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…

11 hours ago

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

21 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

21 hours ago