Opinion

ಹೂವುಗಳೆಂದರೆ ಅದೇನೋ ಹೃದಯ ಬಿರಿಯುವುದು : ಆದರೆ ಈ ಪುಷ್ಪ ತರಬಲ್ಲ ಪುಷ್ಪ ಹೃದಯಾಘಾತಕ್ಕೆ ಕಾರಣವಾಗಬಲ್ಲುದು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಸ್ಯಗಳು ಔಷಧೀಯ ಗುಣಗಳನ್ನು(Medicinal plants) ಹೊಂದಿರುವುದು ಕೇಳಿದ್ದೇವೆ. ಅಪರೂಪಕ್ಕೆ ವಿಷಕಾರಿ ಹೂಗಳ(flower) ಬಗ್ಗೆಯೂ ತಿಳಿದುಕೊಂಡಿದ್ದೇವೆ. ಆದರೆ ಹೂವು ಹೃದಯಾಘಾತಕ್ಕೆ( Heart attack)ಕಾರಣ ಆಗಬಹುದೆಂದು ಅಧ್ಯಯನ ‌ತಿಳಿಸಿಕೊಟ್ಟಿದೆ. ಫಾಕ್ಸ್‌ಗ್ಲೋವ್‌(Foxglove)ಹೂವಿನ ಗಿಡ ಹೃದಯಾಘಾತಕ್ಕೆ ಕಾರಣವಾಗಬಹುದು ಎಂದು ಅಮೆರಿಕದ ವಿಜ್ಞಾನಿಯೊಬ್ಬರು ಎಚ್ಚರಿಸಿದ್ದಾರೆ.

Advertisement
Advertisement

ಹೃದಯವು ಸಾವಿರಾರು ಹೃದಯ ಕೋಶಗಳ ಮೂಲಕ ದೇಹದ ಸುತ್ತಲೂ ರಕ್ತವನ್ನು ಪಂಪ್ ಮಾಡುತ್ತದೆ. ಹೃದಯದ ಮೇಲೆ ಬಲವಾದ ಪರಿಣಾಮ ಬೀರುವ ಡಿಗೋಕ್ಸಿನ್‌ನಂತಹ ಶಕ್ತಿಯುಕ್ತ ಸಂಯುಕ್ತಗಳನ್ನು ಫಾಕ್ಸ್‌ಗ್ಲೋವ್ ಹೊಂದಿದೆ.

ಕಾರ್ಡಿಯಾಕ್ ಗೈಕೋಸೈಡ್‌ಗಳನ್ನು ಉತ್ಪಾದಿಸುವ ಫಾಕ್ಸ್‌ಗ್ಲೋವ್‌ಗಳು ಹೃದಯ ಕೋಶಗಳಲ್ಲಿನ ಸೋಡಿಯಂ, ಪೊಟ್ಯಾಸಿಯಮ್ ಪಂಪ್ ಕಾರ್ಯವನ್ನು ಪ್ರತಿಬಂಧಿಸುತ್ತದೆ. ಇದು ಹೃದಯ ಗಟ್ಟಿಯಾಗಿ ಮತ್ತು ವೇಗವಾಗಿ ಬಡಿದುಕೊಳ್ಳುವಂತೆ ಮಾಡುತ್ತದೆ. ಇದರಿಂದ ಹೃದಯ ಸ್ತಂಭನ ಆಗುವ ಸಾಧ್ಯತೆಗಳಿದೆ ಎಂದು ತಜ್ಞರು ತಿಳಿಸಿದ್ದಾರೆ. ಗುಲಾಬಿ, ನೇರಳೆ, ಬಿಳಿ ಮತ್ತು ಹಳದಿ ಸೇರಿದಂತೆ ವಿವಿಧ ಬಣ್ಣಗಳಲ್ಲಿ ಕಾಣಸಿಗುವ ಫಾಕ್ಸ್‌ ಗೋವ ಮೂಲತಃ ಯುರೋಪ್ ಮತ್ತು ಉತ್ತರ ಆಫ್ರಿಕಾದಿಂದ ಈಗ ಅಮೆರಿಕದಾದ ತೋಟಗಳಲ್ಲಿ ಅರಳುವುದನ್ನು ಕಾಣಬಹುದು.

ಗಿಡಮೂಲಿಕೆ ಔಷಧದಲ್ಲಿ ಇತಿಹಾಸ ಹೊಂದಿರುವ ಪಾಕ್ಸ್ ಗ್ಲೋವ್ ಬಗ್ಗೆ ಜನಪ್ರಿಯ ಗಾದೆ ಮಾತಿದೆ. ಫಾಕ್ಸ್‌ ಗ್ಲೋವ್‌ನಿಂದ ಸತ್ತವರನ್ನು ಎಬ್ಬಿಸಬಹುದು ಮತ್ತು ಜೀವಂತವಾಗಿರುವವರನ್ನು ಕೊಲ್ಲಬಹುದು ಎಂದು ಹೇಳುತ್ತಾರೆ. ಹೃದಯಾಘಾತದ ಸಂದರ್ಭದಲ್ಲಿ ಇತರ ಔಷಧ ವಿಫಲವಾದಾಗ ಡಿಗೋಕ್ಸಿನ್ ಅನ್ನು ಪ್ರಾಯೋಗಿಕವಾಗಿ ಸೂಚಿಸಲಾಗುತ್ತದೆ ಎಂದು ಡಾ.ಝನ್ ವಾಂಗ್ ಹೇಳಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
An American scientist has warned that the foxglove flower plant can cause heart attacks. The heart pumps blood around the body through thousands of cardiac cells. Foxglove contains powerful compounds like digoxin that have a strong effect on the heart
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

3 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

3 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

3 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

3 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

3 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

3 hours ago