Advertisement
Opinion

ಹೂವುಗಳೆಂದರೆ ಅದೇನೋ ಹೃದಯ ಬಿರಿಯುವುದು : ಆದರೆ ಈ ಪುಷ್ಪ ತರಬಲ್ಲ ಪುಷ್ಪ ಹೃದಯಾಘಾತಕ್ಕೆ ಕಾರಣವಾಗಬಲ್ಲುದು

Share

ಸಸ್ಯಗಳು ಔಷಧೀಯ ಗುಣಗಳನ್ನು(Medicinal plants) ಹೊಂದಿರುವುದು ಕೇಳಿದ್ದೇವೆ. ಅಪರೂಪಕ್ಕೆ ವಿಷಕಾರಿ ಹೂಗಳ(flower) ಬಗ್ಗೆಯೂ ತಿಳಿದುಕೊಂಡಿದ್ದೇವೆ. ಆದರೆ ಹೂವು ಹೃದಯಾಘಾತಕ್ಕೆ( Heart attack)ಕಾರಣ ಆಗಬಹುದೆಂದು ಅಧ್ಯಯನ ‌ತಿಳಿಸಿಕೊಟ್ಟಿದೆ. ಫಾಕ್ಸ್‌ಗ್ಲೋವ್‌(Foxglove)ಹೂವಿನ ಗಿಡ ಹೃದಯಾಘಾತಕ್ಕೆ ಕಾರಣವಾಗಬಹುದು ಎಂದು ಅಮೆರಿಕದ ವಿಜ್ಞಾನಿಯೊಬ್ಬರು ಎಚ್ಚರಿಸಿದ್ದಾರೆ.

ಹೃದಯವು ಸಾವಿರಾರು ಹೃದಯ ಕೋಶಗಳ ಮೂಲಕ ದೇಹದ ಸುತ್ತಲೂ ರಕ್ತವನ್ನು ಪಂಪ್ ಮಾಡುತ್ತದೆ. ಹೃದಯದ ಮೇಲೆ ಬಲವಾದ ಪರಿಣಾಮ ಬೀರುವ ಡಿಗೋಕ್ಸಿನ್‌ನಂತಹ ಶಕ್ತಿಯುಕ್ತ ಸಂಯುಕ್ತಗಳನ್ನು ಫಾಕ್ಸ್‌ಗ್ಲೋವ್ ಹೊಂದಿದೆ.

ಕಾರ್ಡಿಯಾಕ್ ಗೈಕೋಸೈಡ್‌ಗಳನ್ನು ಉತ್ಪಾದಿಸುವ ಫಾಕ್ಸ್‌ಗ್ಲೋವ್‌ಗಳು ಹೃದಯ ಕೋಶಗಳಲ್ಲಿನ ಸೋಡಿಯಂ, ಪೊಟ್ಯಾಸಿಯಮ್ ಪಂಪ್ ಕಾರ್ಯವನ್ನು ಪ್ರತಿಬಂಧಿಸುತ್ತದೆ. ಇದು ಹೃದಯ ಗಟ್ಟಿಯಾಗಿ ಮತ್ತು ವೇಗವಾಗಿ ಬಡಿದುಕೊಳ್ಳುವಂತೆ ಮಾಡುತ್ತದೆ. ಇದರಿಂದ ಹೃದಯ ಸ್ತಂಭನ ಆಗುವ ಸಾಧ್ಯತೆಗಳಿದೆ ಎಂದು ತಜ್ಞರು ತಿಳಿಸಿದ್ದಾರೆ. ಗುಲಾಬಿ, ನೇರಳೆ, ಬಿಳಿ ಮತ್ತು ಹಳದಿ ಸೇರಿದಂತೆ ವಿವಿಧ ಬಣ್ಣಗಳಲ್ಲಿ ಕಾಣಸಿಗುವ ಫಾಕ್ಸ್‌ ಗೋವ ಮೂಲತಃ ಯುರೋಪ್ ಮತ್ತು ಉತ್ತರ ಆಫ್ರಿಕಾದಿಂದ ಈಗ ಅಮೆರಿಕದಾದ ತೋಟಗಳಲ್ಲಿ ಅರಳುವುದನ್ನು ಕಾಣಬಹುದು.

ಗಿಡಮೂಲಿಕೆ ಔಷಧದಲ್ಲಿ ಇತಿಹಾಸ ಹೊಂದಿರುವ ಪಾಕ್ಸ್ ಗ್ಲೋವ್ ಬಗ್ಗೆ ಜನಪ್ರಿಯ ಗಾದೆ ಮಾತಿದೆ. ಫಾಕ್ಸ್‌ ಗ್ಲೋವ್‌ನಿಂದ ಸತ್ತವರನ್ನು ಎಬ್ಬಿಸಬಹುದು ಮತ್ತು ಜೀವಂತವಾಗಿರುವವರನ್ನು ಕೊಲ್ಲಬಹುದು ಎಂದು ಹೇಳುತ್ತಾರೆ. ಹೃದಯಾಘಾತದ ಸಂದರ್ಭದಲ್ಲಿ ಇತರ ಔಷಧ ವಿಫಲವಾದಾಗ ಡಿಗೋಕ್ಸಿನ್ ಅನ್ನು ಪ್ರಾಯೋಗಿಕವಾಗಿ ಸೂಚಿಸಲಾಗುತ್ತದೆ ಎಂದು ಡಾ.ಝನ್ ವಾಂಗ್ ಹೇಳಿದ್ದಾರೆ.

– ಅಂತರ್ಜಾಲ ಮಾಹಿತಿ

An American scientist has warned that the foxglove flower plant can cause heart attacks. The heart pumps blood around the body through thousands of cardiac cells. Foxglove contains powerful compounds like digoxin that have a strong effect on the heart
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

4 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

4 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

4 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

9 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago