Advertisement
Opinion

ಹೂವುಗಳೆಂದರೆ ಅದೇನೋ ಹೃದಯ ಬಿರಿಯುವುದು : ಆದರೆ ಈ ಪುಷ್ಪ ತರಬಲ್ಲ ಪುಷ್ಪ ಹೃದಯಾಘಾತಕ್ಕೆ ಕಾರಣವಾಗಬಲ್ಲುದು

Share

ಸಸ್ಯಗಳು ಔಷಧೀಯ ಗುಣಗಳನ್ನು(Medicinal plants) ಹೊಂದಿರುವುದು ಕೇಳಿದ್ದೇವೆ. ಅಪರೂಪಕ್ಕೆ ವಿಷಕಾರಿ ಹೂಗಳ(flower) ಬಗ್ಗೆಯೂ ತಿಳಿದುಕೊಂಡಿದ್ದೇವೆ. ಆದರೆ ಹೂವು ಹೃದಯಾಘಾತಕ್ಕೆ( Heart attack)ಕಾರಣ ಆಗಬಹುದೆಂದು ಅಧ್ಯಯನ ‌ತಿಳಿಸಿಕೊಟ್ಟಿದೆ. ಫಾಕ್ಸ್‌ಗ್ಲೋವ್‌(Foxglove)ಹೂವಿನ ಗಿಡ ಹೃದಯಾಘಾತಕ್ಕೆ ಕಾರಣವಾಗಬಹುದು ಎಂದು ಅಮೆರಿಕದ ವಿಜ್ಞಾನಿಯೊಬ್ಬರು ಎಚ್ಚರಿಸಿದ್ದಾರೆ.

ಹೃದಯವು ಸಾವಿರಾರು ಹೃದಯ ಕೋಶಗಳ ಮೂಲಕ ದೇಹದ ಸುತ್ತಲೂ ರಕ್ತವನ್ನು ಪಂಪ್ ಮಾಡುತ್ತದೆ. ಹೃದಯದ ಮೇಲೆ ಬಲವಾದ ಪರಿಣಾಮ ಬೀರುವ ಡಿಗೋಕ್ಸಿನ್‌ನಂತಹ ಶಕ್ತಿಯುಕ್ತ ಸಂಯುಕ್ತಗಳನ್ನು ಫಾಕ್ಸ್‌ಗ್ಲೋವ್ ಹೊಂದಿದೆ.

ಕಾರ್ಡಿಯಾಕ್ ಗೈಕೋಸೈಡ್‌ಗಳನ್ನು ಉತ್ಪಾದಿಸುವ ಫಾಕ್ಸ್‌ಗ್ಲೋವ್‌ಗಳು ಹೃದಯ ಕೋಶಗಳಲ್ಲಿನ ಸೋಡಿಯಂ, ಪೊಟ್ಯಾಸಿಯಮ್ ಪಂಪ್ ಕಾರ್ಯವನ್ನು ಪ್ರತಿಬಂಧಿಸುತ್ತದೆ. ಇದು ಹೃದಯ ಗಟ್ಟಿಯಾಗಿ ಮತ್ತು ವೇಗವಾಗಿ ಬಡಿದುಕೊಳ್ಳುವಂತೆ ಮಾಡುತ್ತದೆ. ಇದರಿಂದ ಹೃದಯ ಸ್ತಂಭನ ಆಗುವ ಸಾಧ್ಯತೆಗಳಿದೆ ಎಂದು ತಜ್ಞರು ತಿಳಿಸಿದ್ದಾರೆ. ಗುಲಾಬಿ, ನೇರಳೆ, ಬಿಳಿ ಮತ್ತು ಹಳದಿ ಸೇರಿದಂತೆ ವಿವಿಧ ಬಣ್ಣಗಳಲ್ಲಿ ಕಾಣಸಿಗುವ ಫಾಕ್ಸ್‌ ಗೋವ ಮೂಲತಃ ಯುರೋಪ್ ಮತ್ತು ಉತ್ತರ ಆಫ್ರಿಕಾದಿಂದ ಈಗ ಅಮೆರಿಕದಾದ ತೋಟಗಳಲ್ಲಿ ಅರಳುವುದನ್ನು ಕಾಣಬಹುದು.

ಗಿಡಮೂಲಿಕೆ ಔಷಧದಲ್ಲಿ ಇತಿಹಾಸ ಹೊಂದಿರುವ ಪಾಕ್ಸ್ ಗ್ಲೋವ್ ಬಗ್ಗೆ ಜನಪ್ರಿಯ ಗಾದೆ ಮಾತಿದೆ. ಫಾಕ್ಸ್‌ ಗ್ಲೋವ್‌ನಿಂದ ಸತ್ತವರನ್ನು ಎಬ್ಬಿಸಬಹುದು ಮತ್ತು ಜೀವಂತವಾಗಿರುವವರನ್ನು ಕೊಲ್ಲಬಹುದು ಎಂದು ಹೇಳುತ್ತಾರೆ. ಹೃದಯಾಘಾತದ ಸಂದರ್ಭದಲ್ಲಿ ಇತರ ಔಷಧ ವಿಫಲವಾದಾಗ ಡಿಗೋಕ್ಸಿನ್ ಅನ್ನು ಪ್ರಾಯೋಗಿಕವಾಗಿ ಸೂಚಿಸಲಾಗುತ್ತದೆ ಎಂದು ಡಾ.ಝನ್ ವಾಂಗ್ ಹೇಳಿದ್ದಾರೆ.

– ಅಂತರ್ಜಾಲ ಮಾಹಿತಿ

An American scientist has warned that the foxglove flower plant can cause heart attacks. The heart pumps blood around the body through thousands of cardiac cells. Foxglove contains powerful compounds like digoxin that have a strong effect on the heart
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

9 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

12 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

13 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

14 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago