“ಶೇಣಿ ಗೋಪಾಲಕೃಷ್ಣ ಭಟ್ಟರು ಮರಣಿಸಿ ಹದಿನಾರು ವರುಷವಾಯಿತು. ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆಗೆ ಹೊಸ ತಿರುವನ್ನು ನೀಡಿದ ಕಲಾವಿದ. ಪುರಾಣದ ಪಾತ್ರಗಳು ಕೇವಲ ಆರಾಧನೆಗೆ ಇರುವಂತಹುದಲ್ಲ. ಆ ಪಾತ್ರಗಳಿಗೂ ಮನಸ್ಸಿದೆ. ವೈಚಾರಿಕತೆ ಇದೆ. ದ್ವಂದ್ವ ನಿಲುವುಗಳಿವೆ. ಶೇಣಿಯವರ ಮಾಗಧ, ರಾವಣ ಮುಂತಾದ ಖಳ ಪಾತ್ರಗಳ ಮನಸ್ಸುಗಳನ್ನು ಅರ್ಥಗಾರಿಕೆಯ ಮೂಲಕ ತೆರೆದಿಟ್ಟಿದ್ದಾರೆ ಶೇಣಿಯವರು. ಕಲಾವಿದ ಎನ್ನುವ ಪದಕ್ಕೆ ಗೌರವ ತಂದುಕೊಟ್ಟವರು. ಮಾತಿನ ಮಹತ್ತನ್ನು ತೋರಿಸಿಕೊಟ್ಟವರು. ಹೊಸ ತಲೆಮಾರಿಗೆ ಪರಿಚಯಿಸಲು ಚಿಕ್ಕ ಚಿಕ್ಕ ಪ್ರಕಟಣೆಗಳ ಮೂಲಕ ಶೇಣಿಯವರೂ ಸೇರಿದಂತೆ ಅಗಲಿದ ಕಲಾವಿದರ ಪುಸ್ತಿಕೆಯನ್ನು ಪ್ರಕಟಿಸುವ ಅನಿವಾರ್ಯತೆಯಿದೆ.” ಎಂದು ಕಲಾವಿದ, ಅಂಕಣಕಾರ ನಾ. ಕಾರಂತ ಪೆರಾಜೆ ಹೇಳಿದರು.
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…