“ಶೇಣಿ ಗೋಪಾಲಕೃಷ್ಣ ಭಟ್ಟರು ಮರಣಿಸಿ ಹದಿನಾರು ವರುಷವಾಯಿತು. ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆಗೆ ಹೊಸ ತಿರುವನ್ನು ನೀಡಿದ ಕಲಾವಿದ. ಪುರಾಣದ ಪಾತ್ರಗಳು ಕೇವಲ ಆರಾಧನೆಗೆ ಇರುವಂತಹುದಲ್ಲ. ಆ ಪಾತ್ರಗಳಿಗೂ ಮನಸ್ಸಿದೆ. ವೈಚಾರಿಕತೆ ಇದೆ. ದ್ವಂದ್ವ ನಿಲುವುಗಳಿವೆ. ಶೇಣಿಯವರ ಮಾಗಧ, ರಾವಣ ಮುಂತಾದ ಖಳ ಪಾತ್ರಗಳ ಮನಸ್ಸುಗಳನ್ನು ಅರ್ಥಗಾರಿಕೆಯ ಮೂಲಕ ತೆರೆದಿಟ್ಟಿದ್ದಾರೆ ಶೇಣಿಯವರು. ಕಲಾವಿದ ಎನ್ನುವ ಪದಕ್ಕೆ ಗೌರವ ತಂದುಕೊಟ್ಟವರು. ಮಾತಿನ ಮಹತ್ತನ್ನು ತೋರಿಸಿಕೊಟ್ಟವರು. ಹೊಸ ತಲೆಮಾರಿಗೆ ಪರಿಚಯಿಸಲು ಚಿಕ್ಕ ಚಿಕ್ಕ ಪ್ರಕಟಣೆಗಳ ಮೂಲಕ ಶೇಣಿಯವರೂ ಸೇರಿದಂತೆ ಅಗಲಿದ ಕಲಾವಿದರ ಪುಸ್ತಿಕೆಯನ್ನು ಪ್ರಕಟಿಸುವ ಅನಿವಾರ್ಯತೆಯಿದೆ.” ಎಂದು ಕಲಾವಿದ, ಅಂಕಣಕಾರ ನಾ. ಕಾರಂತ ಪೆರಾಜೆ ಹೇಳಿದರು.
ಶಿಕ್ಷಿತರ ನಾಡು, ಬುದ್ದಿವಂತರ ಜಿಲ್ಲೆ ದಕ್ಷಿಣಕನ್ನಡದಲ್ಲಿ(Dakshina Kannada) ಹೆಚ್ಚಿನ ಮತದಾರರು(Voters) ಮತದಾನ ಮಾಡಿ…
ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…
ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…
ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…
ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…