The Rural Mirror ವಾರದ ವಿಶೇಷ

ಶಿರಾಡಿ ಘಾಟ್‌ ಸುರಂಗ ಮಾರ್ಗ | 14,000 ಕೋಟಿ | ಪ್ರಾಜೆಕ್ಟ್‌ ರಿಪೋರ್ಟ್‌ ಸಿದ್ಧ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಶಿರಾಡಿ ಘಾಟ್‌ ಸುರಂಗ ಮಾರ್ಗ..! . ಡಿ ವಿ ಸದಾನಂದ ಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ಕೇಳುತ್ತಿದ್ದ ಸುದ್ದಿ. ಇದೀಗ ಮತ್ತೆ ಪ್ರಾಜೆಕ್ಟ್‌ ವರದಿ ಸಿದ್ಧವಾಗಿದೆ. 14,000 ಕೋಟಿ ರೂಪಾಯಿಯಲ್ಲಿ ಪ್ರಸ್ತಾವಿತ ಸುರಂಗ ಮಾರ್ಗ ಶಿರಾಡಿ ಘಾಟ್‌ ನಲ್ಲಿ ನಿರ್ಮಾಣ ಮಾಡಲು ವರದಿ ಸಿದ್ಧವಾಗಿದೆ.

Advertisement

ಶಿರಾಡಿ ಘಾಟ್ ಕರ್ನಾಟಕದ ಜೀವನಾಡಿ. ಕರಾವಳಿಯಿಂದ ರಾಜಧಾನಿಗೆ ಸಂಪರ್ಕಿಸುವ ಅಗತ್ಯ ರಸ್ತೆ. ವಾಣಿಜ್ಯ ವಹಿವಾಟು ಉತ್ತಮಗೊಳ್ಳಲು ಶಿರಾಡಿ ಘಾಟ್‌ ರಸ್ತೆ ವ್ಯವಸ್ಥಿತ ರೀತಿಯಲ್ಲಿರುವುದು  ಹಾಗೂ ಮಂಗಳೂರು-ಬೆಂಗಳೂರು ಹೆದ್ದಾರಿಯೂ ಗುಣಮಟ್ಟದಿಂದಲೂ, ವ್ಯವಸ್ಥಿತವಾಗಿ ಇರಬೇಕಾದ್ದು ಅಗತ್ಯವಾಗಿದೆ. ಇಡೀ ರಾಜ್ಯ ಆರ್ಥಿಕ ವಹಿವಾಟಿನ ಮೇಲೂ ಈ ರಸ್ತೆ ಪರಿಣಾಮ ಬೀರುತ್ತದೆ. ಹೀಗಾಗಿ ಇದೀಗ ಕೇಂದ್ರ ಸಚಿವ ನಿತಿನ್‌ ಗಡ್ಗರಿ ಅವರೂ ಈ ರಸ್ತೆಯ ಬಗ್ಗೆ ಆಸಕ್ತಿ ತೋರಿದ್ದಾರೆ. ಅಭಿವೃದ್ಧಿ ಪಡಿಸಲು, ಅದರಲ್ಲೂ ಶಿರಾಡಿ ಘಾಟ್‌ ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಕೂಡಾ ಹಲವು ವರ್ಷಗಳಿಂದ ಒತ್ತಾಯ ಮಾಡುತ್ತಿದ್ದಾರೆ.  ಇದೀಗ  ಘಾಟಿ ಪ್ರದೇಶದ  26 ಕಿಲೋಮೀಟರ್ ರಾಷ್ಟ್ರೀಯ ಹೆದ್ದಾರಿಯನ್ನು ಯೋಜನೆಯ ಪ್ರಕಾರ ನಾಲ್ಕು ಪಥವನ್ನಾಗಿ ಮಾಡಲಾಗುವುದು ಮತ್ತು ಪ್ರಸ್ತಾವಿತ ಆರು ಪಥಗಳ ಸುರಂಗ ರಸ್ತೆಯನ್ನು ಅಭಿವೃದ್ಧಿಪಡಿಸಲು ಇಲಾಖೆ ಈಗಾಗಲೇ ಡಿಪಿಆರ್ ಅನ್ನು ಸಿದ್ಧಪಡಿಸಿದೆ. ಆದರೆ ಅರಣ್ಯ ಇಲಾಖೆಯ, ಪರಿಸರ ಇಲಾಖೆಯ ಅನುಮತಿ ಅಗತ್ಯವಾಗಿದೆ. ಎಲ್ಲವೂ ನಿರೀಕ್ಷೆಯಂತೆ ನಡೆದರೆ 2025 ರ ವೇಳೆಗೆ ಶಿರಾಡಿ ಘಾಟ್‌ ಚತುಷ್ಪಥ ರಸ್ತೆಯಾಗಿಯೂ, ಸುರಂಗ ಮಾರ್ಗವಾಗಿಯೂ ಸಂಚಾರಕ್ಕೆ ಲಭ್ಯವಾಗಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

14 minutes ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

3 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

6 hours ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

6 hours ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

1 day ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

1 day ago