MIRROR FOCUS

ಶಿರಾಡಿ ಘಾಟ್‌ನಲ್ಲಿ ಸುರಂಗಕ್ಕೆ 12500 ಕೋಟಿ ರೂಪಾಯಿ ? | 2024ರಲ್ಲಿ ಕಾಮಗಾರಿ ಆರಂಭ…? |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ರಚನೆಗೆ ಎರಡನೇ ಸಮೀಕ್ಷೆಯಂತೆ ಡಿಪಿಆರ್ 12500 ಕೋಟಿ ರೂ. ಈಗ ಯೋಜನೆಯ ವಿನ್ಯಾಸ ಬದಲಾಗಿದ್ದು, 2024ರಲ್ಲಿ ಕಾಮಗಾರಿ ಆರಂಭವಾಗಲಿದೆ ಎನ್ನುವ ಸುದ್ದಿಯೊಂದು ಬಂದಿದೆ.

Advertisement

ಸಂಸದ ನಳಿನ್‌ ಕುಮಾರ್‌ ಕಟೀಲು ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಈ ಸುದ್ದಿಯನ್ನು ಹೇಳಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ. ಶಿರಾಡಿ ಘಾಟ್‌ನಲ್ಲಿ ಬೃಹತ್ ಸುರಂಗ ಮಾರ್ಗ ನಿರ್ಮಾಣಕ್ಕೆ ಹೊಸ ವಿನ್ಯಾಸ ನೀಡಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಶಿರಾಡಿಯಲ್ಲಿ ಹೆದ್ದಾರಿ ಬದಲು ಪರ್ಯಾಯ ಸುರಂಗ ಮಾರ್ಗ ನಿರ್ಮಿಸಲು ಕೇಂದ್ರ ಸರ್ಕಾರ ಎರಡು ಬಾರಿ ಸಮೀಕ್ಷೆ ನಡೆಸಿದೆ. ಮೊದಲ ಸಮೀಕ್ಷೆಯಂತೆ 3000 ಕೋಟಿ ರೂ.ಗಳ ಡಿಪಿಆರ್ ಮಾಡಲಾಗಿದ್ದು, ಎರಡನೇ ಸಮೀಕ್ಷೆಯಂತೆ ಡಿಪಿಆರ್ 12500 ಕೋಟಿ ರೂ. ಈಗ ಯೋಜನೆಯ ವಿನ್ಯಾಸ ಬದಲಾಗಿದೆ. ಎರಡು ಸ್ಥಳಗಳಲ್ಲಿ ಸುರಂಗ ಮತ್ತು ಇತರ ಪ್ರದೇಶಗಳಲ್ಲಿ ಮೇಲ್ಸೇತುವೆಗಳನ್ನು ನಿರ್ಮಿಸಲಾಗುವುದು. ಕೇಂದ್ರ ಸರ್ಕಾರ ಮೊದಲ ಹಂತದಲ್ಲಿ 2500 ಕೋಟಿ ಬಿಡುಗಡೆ ಮಾಡಲು ಒಪ್ಪಿಗೆ ನೀಡಿದೆ. 2024ರಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದು ನಳಿನ್‌ ಕುಮಾರ್‌ ಕಟೀಲು ಮಾಹಿತಿ ನೀಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

10 hours ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

13 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

16 hours ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

16 hours ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

1 day ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

2 days ago