Advertisement
MIRROR FOCUS

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

Share

ಶಿರಾಡಿ ಘಾಟ್‌ ರೈಲು ಮಾರ್ಗದ ಎಡಕುಮರಿ – ಶಿರಿಬಾಗಿಲು ರೈಲು ನಿಲ್ದಾಣಗಳ ಮಧ್ಯೆ ಶನಿವಾರ ರಾತ್ರಿ  ಭೂಕುಸಿತ ಸಂಭವಿಸಿದ್ದು, ಇದರ ಪರಿಣಾಮವಾಗಿ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಸದ್ಯ ರೈಲು ಓಡಾಟ ಸಾಧ್ಯವಾಗುತ್ತಿಲ್ಲ, ಹಗಲು ವೇಳೆಯ ಎಲ್ಲಾ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ ಎಂದು ರೈಲ್ವೇ ಮೂಲಗಳು ತಿಳಿಸಿವೆ.

ರೈಲ್ವೆ ಇಲಾಖೆ ತುರ್ತು ಕ್ರಮ ಕೈಗೊಂಡಿದ್ದು, ಪರಿಹಾರ ಸಾಮಗ್ರಿಗಳೊಂದಿಗೆ ವಿಶೇಷ ರೈಲು ಘಟನಾ ಸ್ಥಳಕ್ಕೆ ತಲುಪಿದೆ. ರೈಲ್ವೆ ಸಿಬ್ಬಂದಿ ಮತ್ತು ತಾಂತ್ರಿಕ ತಂಡಗಳು ಭೂಕುಸಿತ ತೆರವುಗೊಳಿಸುವ ಕಾರ್ಯವನ್ನು  ನಡೆಸುತ್ತಿವೆ. ಪ್ರಯಾಣಿಕರ ಅನುಕೂಲಕ್ಕಾಗಿ ಹಾಸನ, ಸುಬ್ರಹ್ಮಣ್ಯ ರಸ್ತೆ, ಶಿರಿಬಾಗಿಲು, ಕಬಕ ಪುತ್ತೂರು ಹಾಗೂ ಬಂಟ್ವಾಳ ರೈಲು ನಿಲ್ದಾಣಗಳಲ್ಲಿ ಆಹಾರ ಮತ್ತು ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಫಾಲೋಮಾಡಲು ಇಲ್ಲಿ ಕ್ಲಿಕ್‌ ಮಾಡಿ

ಶಿರಾಡಿ ಘಾಟಿಯಲ್ಲಿ ಸಂಭವಿಸಿರುವ ಭೂಕುಸಿತದ ಹಿನ್ನೆಲೆಯಲ್ಲಿ, ನಿನ್ನೆ ಸಂಚರಿಸಬೇಕಿದ್ದ ಎಲ್ಲಾ ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳನ್ನು ನಿಲ್ದಾಣಗಳಲ್ಲೇ ಸ್ಥಗಿತಗೊಳಿಸಲಾಗಿದ್ದು, ಒಂದು ರೈಲನ್ನು ಪರ್ಯಾಯ ಮಾರ್ಗದಲ್ಲಿ ವ್ಯವಸ್ಥೆ ಮಾಡಲಾಗಿತ್ತು.  ಇಂದಿನ ಹಗಲು ವೇಳೆಯ ಎಲ್ಲಾ ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ.

A landslide occurred around 8:45 PM between Yedakumari and Shiribagilu stations on the Shiradi Ghat railway section, disrupting train services. Railway authorities have deployed a Relief Material Train, and restoration work is underway. Catering facilities have been arranged for stranded passengers at Hassan, Subrahmanya Road, Shiribagilu, Kabaka Puttur, and Bantawala stations. Passenger safety remains the top priority.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

8 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

16 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

24 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

2 days ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago