Advertisement
MIRROR FOCUS

ಶಿರಾಡಿ ಘಾಟ್‌ ಸುರಂಗ ಮಾರ್ಗ | ಮತ್ತೆ ಸಮಗ್ರ ಯೋಜನಾ ವರದಿಗೆ ಜೀವ |

Share

ಮಂಗಳೂರು-ಬೆಂಗಳೂರು ಸಂಪರ್ಕಿಸುವ  ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿ ಸಮಗ್ರ ಯೋಜನಾ ವರದಿ ತಯಾರಿಸಲು ಕೇಂದ್ರ ಸರ್ಕಾರ ಮತ್ತೆ ಒಪ್ಪಿಗೆ ಸೂಚಿಸಿದೆ.2022 ರಲ್ಲಿ ಈ ಯೋಜನೆ ಸಾಧ್ಯವಿಲ್ಲ ಎಂದು ಹೇಳಿದ್ದ ಸರ್ಕಾರವು ಈಗ ಮತ್ತೆ ಡಿಪಿಆರ್‌ ರಚಿಸಲು ಒಪ್ಪಿಗೆ ನೀಡಿದೆ.…..ಮುಂದೆ ಓದಿ….

ಶಿರಾಡಿ ಸುರಂಗ ಮಾರ್ಗಕ್ಕೆ ಸಂಬಂಧಿಸಿದಂತೆ ಕಳೆದ 10 ವರ್ಷಗಳಿಂದ ಚರ್ಚೆ ಇದೆ. ಈ ನಡುವೆ ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ ಹಾಗೂ ಇಲ್ಲಿನ ಮಣ್ಣಿನ ತರಗತಿ ಹಾಗೂ ಭೂಕುಸಿದಂತಹ ಕಾರಣಗಳಿಂದ ಈ ಯೋಜನೆ ಸಾಧ್ಯವಿಲ್ಲ ಎಂದು  2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಇದೀಗ, ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಕರ್ನಾಟಕ ಸರ್ಕಾರ  ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಈ ಮನವಿಯ ಬೆನ್ನಲ್ಲೇ ಡಿಪಿಆರ್ ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಎಂದು ವರದಿಯಾಗಿದೆ.

ಈ ಯೋಜನೆಯ ಪ್ರಕಾರ ಶಿರಾಡಿಯ ಅಡ್ಡಹೊಳೆಯಿಂದ ಮಾರನಹಳ್ಳಿಯವರೆಗೆ ಸುರಂಗ ಮಾರ್ಗದ ಸುಮಾರು 30 ಕಿಮೀ ಉದ್ದದ ಯೋಜನೆ ಇದಾಗಿದೆ. ಇದರಲ್ಲಿ ಸುಮಾರು 4 ಕಿಮೀ ಸುರಂಗ ಮಾರ್ಗವು ಒಳಗೊಳ್ಳುತ್ತದೆ. ಆದರೆ ಶಿರಾಡಿ ಘಾಟಿಯು ಅರಣ್ಯದಿಂದ ಕೂಡಿದೆ ಮತ್ತು ಭೂಕುಸಿತದಂತಹ ಕಾರಣಗಳಿಂದ ಈ ಯೋಜನೆಗೆ ಸಾಕಷ್ಟು ಪರ ಹಾಗೂ ವಿರೋಧ ಚರ್ಚೆಯಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

6 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

9 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

18 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

20 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

21 hours ago