ಭಾರೀ ಮಳೆಯ ಕಾರಣದಿಂದ ಶಿರಾಡಿ ಘಾಟಿ- ಸಕಲೇಶಪುರ ನಡುವಿನ ದೋಣಿಗಲ್ ಬಳಿ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹೀಗಾಗಿ ಮಂಗಳೂರು- ಬೆಂಗಳೂರು ನಡುವೆ ಸಂಚರಿಸುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸಿ ತೆರಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ಸಂಚರಿಸುವ ವಾಹನ ಸವಾರರು ಚಾರ್ಮಾಡಿ ಅಥವಾ ಸಂಪಾಜೆ ಅಥವಾ ಬಿಸಿಲೆ ಘಾಟ್ ಮೂಲಕ ಸಂಚರಿಸಬೇಕು ಎಂದು ತಿಳಿಸಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…