Advertisement
ಸುದ್ದಿಗಳು

ಶಿರಾಡಿ ಘಾಟ್‌ ಬಂದ್‌ | ಮಂಗಳೂರು- ಬೆಂಗಳೂರು ವಾಹನ ಸವಾರರು ಪರ್ಯಾಯ ರಸ್ತೆ ಬಳಕೆಗೆ ಜಿಲ್ಲಾಧಿಕಾರಿ ಸೂಚನೆ |

Share

ಭಾರೀ ಮಳೆಯ ಕಾರಣದಿಂದ ಶಿರಾಡಿ ಘಾಟಿ- ಸಕಲೇಶಪುರ ನಡುವಿನ ದೋಣಿಗಲ್‌ ಬಳಿ ಭೂಕುಸಿತ ಉಂಟಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹೀಗಾಗಿ ಮಂಗಳೂರು- ಬೆಂಗಳೂರು ನಡುವೆ ಸಂಚರಿಸುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸಿ ತೆರಳಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ. ಬೆಂಗಳೂರು-ಮಂಗಳೂರು ಸಂಚರಿಸುವ ವಾಹನ ಸವಾರರು  ಚಾರ್ಮಾಡಿ ಅಥವಾ ಸಂಪಾಜೆ ಅಥವಾ ಬಿಸಿಲೆ ಘಾಟ್ ಮೂಲಕ ಸಂಚರಿಸಬೇಕು ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

3 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

3 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

4 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

4 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

7 hours ago