ಸಾಕು ಪ್ರಾಣಿಗಳಿಗೆ,ಪಶುಗಳಿಗೆ,ಮನುಷ್ಯರಿಗೆ ಸಂಕಟ ಬಂದಾಗ ದೈವ-ದೇವರನ್ನು ನೆನಪಾಗುತ್ತದೆ. ಇಲ್ಲೂ ಹಾಗೆ, ಏನಾದರೂ ಸಂಕಟವಾದರೆ ತಕ್ಷಣ ನೆನಪಾಗುವುದು ಈ ದೈವ. ಹೀಗಾಗಿ ಇಲ್ಲಿ ಜೋಡಿ ದೈವಗಳಿಗೆ ಕೋಳಿ ಹಾರಿಸುದಾಗಿ ಪ್ರಾಥಿ೯ಸಿದರೆ ಸಂಕಷ್ಠ ದೂರವಾಗುವುದೆಂದು ನಂಬಿಕೆ ಇದೆ. ಈ ವಿಶೇಷವಾದ ದೈವದ ಕೋಲ ನಡೆಯುವುದು ಶಿಶಿಲೇಶ್ವರ ದೇವರ ಜಾತ್ರಾ ಸಮಯದಲ್ಲಿ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲೇಶ್ವರ ದೇವರ ಜಾತ್ರಾ ಸಮಯದಲ್ಲಿ ಕಿಲಮರಿತ್ತಾಯ ಜೋಡು ನೇಮವು ವೈಶಿಷ್ಟ್ಯವನ್ನು ಪಡೆದಿದೆ. ಜಾತ್ರಾ ಆರಂಭದ ದಿನ ಹಾಗೂ ಮರುದಿನ ಈ ನೇಮೋತ್ಸವ ನಡೆದುಕೊಂಡು ಬರುತ್ತಿದೆ. ದೈವರಾದನೆಯಲ್ಲಿ ದೈವದ ಅಣಿಗಳಿಗೆ ಮಹತ್ವದ ಪ್ರಾಧಾನ್ಯತೆ ಇದ್ದು, ಶಿಶಿಲದಲ್ಲಿರುವ ಕಿಲಮರಿತ್ತಾಯನ ಅಣಿ ಉಳಿದ ದೈವಗಳಂತಲ್ಲ. ಈ ದೈವದ ಅಣಿಯು ದೈವದ ಮುಂಭಾಗದಲ್ಲಿ ಇರುವುದೇ ಇಲ್ಲಿನ ವಿಶೇಷ. ಕಿಲಮರಿತ್ತಾಯ ಜೋಡಿ ದೈವಗಳಿಗೆ ನೇಮದ ಕೊನೆಯ ಹಂತದಲ್ಲಿ ಜೀವಂತ ಕೋಳಿಯನ್ನು ಅಡಿಕೆ ಹಾಳೆಯಿಂದ ನಿಮಿ೯ಸಿದ ದೈವದ ಅಣಿ ಮತ್ತುದೈವಕ್ಕೆ ಜೀವಂತ ಕೋಳಿ ಹಾರಿಸುವ ಪದ್ದತಿ ಇದೆ.ಹಾರಿಸಿದ ಕೋಳಿಗಳನ್ನು ನತ೯ಕ ಕುಟುಂಬಸ್ಥರು ಸಾಕಾಣಿಕೆ ಮಾಡುತ್ತಾರೆ.ಜೋಡಿ ದೈವಗಳಿಗೆ ಕೋಳಿ ಹಾರಿಸುದಾಗಿ ಪ್ರಾಥಿ೯ಸಿದರೆ ಸಂಕಷ್ಠ ದೂರವಾಗುವುದೆಂದು ನಂಬಿಕೆ ಇದೆ.
ಸಾಕು ಪ್ರಾಣಿಗಳಿಗೆ,ಪಶುಗಳಿಗೆ,ಮನುಷ್ಯರಿಗೆ ಸಂಕಟ ಬಂದಾಗ ಕಿಲಮರಿತ್ತಾಯ ಜೋಡಿ ದೈವಗಳಿಗೆ ನೇಮದ ಕೊನೆಯ ಹಂತದಲ್ಲಿ ಜೀವಂತ ಕೋಳಿಯನ್ನು ಅಡಿಕೆ ಹಾಳೆಯಿಂದ ನಿಮಿ೯ಸಿದ ದೈವದ ಅಣಿ ಮತ್ತುದೈವಕ್ಕೆ ಜೀವಂತ ಕೋಳಿ ಹಾರಿಸುತ್ತಾರೆ.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…