Advertisement
The Rural Mirror ವಾರದ ವಿಶೇಷ

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

Share

ಸಾಕು ಪ್ರಾಣಿಗಳಿಗೆ,ಪಶುಗಳಿಗೆ,ಮನುಷ್ಯರಿಗೆ ಸಂಕಟ ಬಂದಾಗ ದೈವ-ದೇವರನ್ನು ನೆನಪಾಗುತ್ತದೆ. ಇಲ್ಲೂ ಹಾಗೆ, ಏನಾದರೂ ಸಂಕಟವಾದರೆ ತಕ್ಷಣ ನೆನಪಾಗುವುದು ಈ ದೈವ. ಹೀಗಾಗಿ ಇಲ್ಲಿ ಜೋಡಿ ದೈವಗಳಿಗೆ ಕೋಳಿ ಹಾರಿಸುದಾಗಿ ಪ್ರಾಥಿ೯ಸಿದರೆ ಸಂಕಷ್ಠ ದೂರವಾಗುವುದೆಂದು ನಂಬಿಕೆ ಇದೆ. ಈ ವಿಶೇಷವಾದ ದೈವದ ಕೋಲ ನಡೆಯುವುದು ಶಿಶಿಲೇಶ್ವರ ದೇವರ ಜಾತ್ರಾ ಸಮಯದಲ್ಲಿ. 

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ  ಶಿಶಿಲೇಶ್ವರ ದೇವರ ಜಾತ್ರಾ ಸಮಯದಲ್ಲಿ ಕಿಲಮರಿತ್ತಾಯ ಜೋಡು ನೇಮವು ವೈಶಿಷ್ಟ್ಯವನ್ನು ಪಡೆದಿದೆ. ಜಾತ್ರಾ ಆರಂಭದ ದಿನ ಹಾಗೂ ಮರುದಿನ ಈ ನೇಮೋತ್ಸವ ನಡೆದುಕೊಂಡು ಬರುತ್ತಿದೆ. ದೈವರಾದನೆಯಲ್ಲಿ ದೈವದ ಅಣಿಗಳಿಗೆ ಮಹತ್ವದ ಪ್ರಾಧಾನ್ಯತೆ ಇದ್ದು, ಶಿಶಿಲದಲ್ಲಿರುವ ಕಿಲಮರಿತ್ತಾಯನ ಅಣಿ ಉಳಿದ ದೈವಗಳಂತಲ್ಲ. ಈ ದೈವದ ಅಣಿಯು ದೈವದ ಮುಂಭಾಗದಲ್ಲಿ ಇರುವುದೇ ಇಲ್ಲಿನ ವಿಶೇಷ. ಕಿಲಮರಿತ್ತಾಯ ಜೋಡಿ ದೈವಗಳಿಗೆ ನೇಮದ ಕೊನೆಯ ಹಂತದಲ್ಲಿ ಜೀವಂತ ಕೋಳಿಯನ್ನು ಅಡಿಕೆ ಹಾಳೆಯಿಂದ ನಿಮಿ೯ಸಿದ ದೈವದ ಅಣಿ ಮತ್ತುದೈವಕ್ಕೆ ಜೀವಂತ ಕೋಳಿ ಹಾರಿಸುವ ಪದ್ದತಿ ಇದೆ.ಹಾರಿಸಿದ ಕೋಳಿಗಳನ್ನು ನತ೯ಕ ಕುಟುಂಬಸ್ಥರು ಸಾಕಾಣಿಕೆ ಮಾಡುತ್ತಾರೆ.ಜೋಡಿ ದೈವಗಳಿಗೆ ಕೋಳಿ ಹಾರಿಸುದಾಗಿ ಪ್ರಾಥಿ೯ಸಿದರೆ ಸಂಕಷ್ಠ ದೂರವಾಗುವುದೆಂದು ನಂಬಿಕೆ ಇದೆ.

ಸಾಕು ಪ್ರಾಣಿಗಳಿಗೆ,ಪಶುಗಳಿಗೆ,ಮನುಷ್ಯರಿಗೆ ಸಂಕಟ ಬಂದಾಗ ಕಿಲಮರಿತ್ತಾಯ ಜೋಡಿ ದೈವಗಳಿಗೆ ನೇಮದ ಕೊನೆಯ ಹಂತದಲ್ಲಿ ಜೀವಂತ ಕೋಳಿಯನ್ನು ಅಡಿಕೆ ಹಾಳೆಯಿಂದ ನಿಮಿ೯ಸಿದ ದೈವದ ಅಣಿ ಮತ್ತುದೈವಕ್ಕೆ ಜೀವಂತ ಕೋಳಿ ಹಾರಿಸುತ್ತಾರೆ.

ಬರಹ :
ಸಮನ್ವಯ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

7 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

8 hours ago

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

13 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

21 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 days ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

2 days ago