Advertisement
The Rural Mirror ವಾರದ ವಿಶೇಷ

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

Share

ಸಾಕು ಪ್ರಾಣಿಗಳಿಗೆ,ಪಶುಗಳಿಗೆ,ಮನುಷ್ಯರಿಗೆ ಸಂಕಟ ಬಂದಾಗ ದೈವ-ದೇವರನ್ನು ನೆನಪಾಗುತ್ತದೆ. ಇಲ್ಲೂ ಹಾಗೆ, ಏನಾದರೂ ಸಂಕಟವಾದರೆ ತಕ್ಷಣ ನೆನಪಾಗುವುದು ಈ ದೈವ. ಹೀಗಾಗಿ ಇಲ್ಲಿ ಜೋಡಿ ದೈವಗಳಿಗೆ ಕೋಳಿ ಹಾರಿಸುದಾಗಿ ಪ್ರಾಥಿ೯ಸಿದರೆ ಸಂಕಷ್ಠ ದೂರವಾಗುವುದೆಂದು ನಂಬಿಕೆ ಇದೆ. ಈ ವಿಶೇಷವಾದ ದೈವದ ಕೋಲ ನಡೆಯುವುದು ಶಿಶಿಲೇಶ್ವರ ದೇವರ ಜಾತ್ರಾ ಸಮಯದಲ್ಲಿ. 

Advertisement

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ  ಶಿಶಿಲೇಶ್ವರ ದೇವರ ಜಾತ್ರಾ ಸಮಯದಲ್ಲಿ ಕಿಲಮರಿತ್ತಾಯ ಜೋಡು ನೇಮವು ವೈಶಿಷ್ಟ್ಯವನ್ನು ಪಡೆದಿದೆ. ಜಾತ್ರಾ ಆರಂಭದ ದಿನ ಹಾಗೂ ಮರುದಿನ ಈ ನೇಮೋತ್ಸವ ನಡೆದುಕೊಂಡು ಬರುತ್ತಿದೆ. ದೈವರಾದನೆಯಲ್ಲಿ ದೈವದ ಅಣಿಗಳಿಗೆ ಮಹತ್ವದ ಪ್ರಾಧಾನ್ಯತೆ ಇದ್ದು, ಶಿಶಿಲದಲ್ಲಿರುವ ಕಿಲಮರಿತ್ತಾಯನ ಅಣಿ ಉಳಿದ ದೈವಗಳಂತಲ್ಲ. ಈ ದೈವದ ಅಣಿಯು ದೈವದ ಮುಂಭಾಗದಲ್ಲಿ ಇರುವುದೇ ಇಲ್ಲಿನ ವಿಶೇಷ. ಕಿಲಮರಿತ್ತಾಯ ಜೋಡಿ ದೈವಗಳಿಗೆ ನೇಮದ ಕೊನೆಯ ಹಂತದಲ್ಲಿ ಜೀವಂತ ಕೋಳಿಯನ್ನು ಅಡಿಕೆ ಹಾಳೆಯಿಂದ ನಿಮಿ೯ಸಿದ ದೈವದ ಅಣಿ ಮತ್ತುದೈವಕ್ಕೆ ಜೀವಂತ ಕೋಳಿ ಹಾರಿಸುವ ಪದ್ದತಿ ಇದೆ.ಹಾರಿಸಿದ ಕೋಳಿಗಳನ್ನು ನತ೯ಕ ಕುಟುಂಬಸ್ಥರು ಸಾಕಾಣಿಕೆ ಮಾಡುತ್ತಾರೆ.ಜೋಡಿ ದೈವಗಳಿಗೆ ಕೋಳಿ ಹಾರಿಸುದಾಗಿ ಪ್ರಾಥಿ೯ಸಿದರೆ ಸಂಕಷ್ಠ ದೂರವಾಗುವುದೆಂದು ನಂಬಿಕೆ ಇದೆ.

ಸಾಕು ಪ್ರಾಣಿಗಳಿಗೆ,ಪಶುಗಳಿಗೆ,ಮನುಷ್ಯರಿಗೆ ಸಂಕಟ ಬಂದಾಗ ಕಿಲಮರಿತ್ತಾಯ ಜೋಡಿ ದೈವಗಳಿಗೆ ನೇಮದ ಕೊನೆಯ ಹಂತದಲ್ಲಿ ಜೀವಂತ ಕೋಳಿಯನ್ನು ಅಡಿಕೆ ಹಾಳೆಯಿಂದ ನಿಮಿ೯ಸಿದ ದೈವದ ಅಣಿ ಮತ್ತುದೈವಕ್ಕೆ ಜೀವಂತ ಕೋಳಿ ಹಾರಿಸುತ್ತಾರೆ.

ಬರಹ :
ಸಮನ್ವಯ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

4 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

4 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

5 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

5 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

14 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago